Land Encroached:  ಸಚಿವ ಬೈರತಿ 22 ಎಕರೆ ಜಮೀನು ಕಬಳಿಕೆ ಮಾಡಿದ್ದು ಸತ್ಯನಾ? ಗ್ರೌಂಡ್ ರಿಪೋರ್ಟ್

Land Encroached: ಸಚಿವ ಬೈರತಿ 22 ಎಕರೆ ಜಮೀನು ಕಬಳಿಕೆ ಮಾಡಿದ್ದು ಸತ್ಯನಾ? ಗ್ರೌಂಡ್ ರಿಪೋರ್ಟ್

Published : Dec 18, 2021, 12:40 PM ISTUpdated : Dec 18, 2021, 12:42 PM IST

ಸಚಿವ ಬೈರತಿ ಬಸವರಾಜು (Byrathi Basavaraju) 22 ಎಕರೆ ಭೂಮಿಯನ್ನು ಕಬಳಿಕೆ ( Land Encroached)  ಮಾಡಿದ್ದಾರೆ ಎಂಬ ಆರೋಪವನ್ನು ಮಾಡಿರುವ ಕಾಂಗ್ರೆಸ್, ಬಸವರಾಜು ಅವರ ತಲೆದಂಡಕ್ಕೆ ಒತ್ತಾಯಿಸಿದೆ. 

ಬೆಂಗಳೂರು (ಡಿ. 18): ಸಚಿವ ಬೈರತಿ ಬಸವರಾಜು (Byrathi Basavaraju) 22 ಎಕರೆ ಭೂಮಿಯನ್ನು ಕಬಳಿಕೆ ( Land Encroached)  ಮಾಡಿದ್ದಾರೆ ಎಂಬ ಆರೋಪವನ್ನು ಮಾಡಿರುವ ಕಾಂಗ್ರೆಸ್, ಬಸವರಾಜು ಅವರ ತಲೆದಂಡಕ್ಕೆ ಒತ್ತಾಯಿಸಿದೆ. ಸಚಿವರು ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ರಾಜೀನಾಮೆ ನೀಡಬೇಕು. ರಾಜೀನಾಮೆ (Resignation) ನೀಡುವವರೆಗೂ ಸದನದಲ್ಲಿ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah)  ಆಗ್ರಹಿಸಿದ್ಧಾರೆ

ಏನಿದು ಪ್ರಕರಣ..? 
ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್‌.ಪುರ ಹೋಬಳಿಯ ಕಲ್ಕೆರೆ ಗ್ರಾಮದ ಸರ್ವೇ ನಂಬರ್‌ 375/2ರಲ್ಲಿನ 22.43 ಎಕರೆ ಜಾಗ ಅದೂರ್‌ ಅಣ್ಣೈಯಪ್ಪ ಎಂಬುವರಿಗೆ ಸೇರಿದ್ದಾಗಿದೆ. ಅಣ್ಣೈಯಪ್ಪ ಸಹಿಯನ್ನು ಫೋರ್ಜರಿ ಮಾಡಿ ಅವರ ಸಂಬಂಧಿಕರಾದ ಮಾದಪ್ಪ ಮತ್ತು ಪಿಲ್ಲಮಾದಪ್ಪ ಎಂಬುವರು ಶಾಸಕ ಬೈರತಿ ಬಸವರಾಜ್‌ ಅವರಿಗೆ 2003ರ ಮೇ 21ರಂದು ಅಕ್ರಮವಾಗಿ ಭೂಮಿ ಮಾರಾಟ ಮಾಡಿದ್ದಾರೆ. ಈ ಆಸ್ತಿಯನ್ನು ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ನೋಂದಣಿ ಮಾಡಿಕೊಟ್ಟಿದಾರೆ ಎಂದು ಆರೋಪಿಸಿ ಅಣ್ಣೈಯಪ್ಪ ಪುತ್ರ ಮಾದಪ್ಪ ದೂರು ದಾಖಲಿಸಿದ್ದರು. 42ನೇ ಎಸಿಎಂಎಂ ನ್ಯಾಯಾಲಯವು ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿ, ಈ ಕುರಿತು ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ. ಜತೆಗೆ, ಬೈರತಿ ಬಸವರಾಜ್‌ ಸೇರಿದಂತೆ ಐವರು ಆರೋಪಿಗಳಿಗೆ 2021ರ ನ.25ರಂದು ಸಮನ್ಸ್‌ ಜಾರಿ ಮಾಡಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more