Suvarna News Impact: ಅಕ್ರಮ ಮನೆಗಳು ನೆಲಸಮ, 1,42 ಎಕರೆ ಜಾಗ ಮತ್ತೆ ಸರ್ಕಾರದ ಸ್ವಾಧೀನಕ್ಕೆ

Suvarna News Impact: ಅಕ್ರಮ ಮನೆಗಳು ನೆಲಸಮ, 1,42 ಎಕರೆ ಜಾಗ ಮತ್ತೆ ಸರ್ಕಾರದ ಸ್ವಾಧೀನಕ್ಕೆ

Published : Mar 23, 2022, 12:04 PM IST

ಕೋಟಿ ರೂ ಮೌಲ್ಯದ ಸರ್ಕಾರಿ ಜಾಗ ಭೂ ಮಾಫಿಯಾ ಪಾಲು ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ, ಅಕ್ರಮಕ್ಕೆ ಬ್ರೇಕ್ ಬಿದ್ದಿದೆ. ನಗರಸಭೆ ಮುಖ್ಯಾಧಿಕಾರಿ ರಾಯಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. 

ಮಂಗಳೂರು (ಮಾ. 23): ಕೋಟಿ ರೂ ಮೌಲ್ಯದ ಸರ್ಕಾರಿ ಜಾಗ ಭೂ ಮಾಫಿಯಾ ಪಾಲು ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಬೆನ್ನಲ್ಲೇ, ಅಕ್ರಮಕ್ಕೆ ಬ್ರೇಕ್ ಬಿದ್ದಿದೆ. ಉಳ್ಳಾಲ ನಗರಸಭೆ ಮುಖ್ಯಾಧಿಕಾರಿ ರಾಯಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಕ್ರಮ ಮನೆಗಳು ನೆಲಸಮವಾಗಿದೆ. 1,42 ಎಕರೆ ಜಾಗವನ್ನು ಮತ್ತೆ ಸರ್ಕಾರ ಸ್ವಾಧೀನಕ್ಕೆ ಪಡೆದಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more