36ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಕನ್ನಡ ಪ್ರಭ- ಸುವರ್ಣ ನ್ಯೂಸ್‌ನ ನಾಲ್ವರಿಗೆ ಪ್ರಶಸ್ತಿ ಪ್ರದಾನ

36ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಕನ್ನಡ ಪ್ರಭ- ಸುವರ್ಣ ನ್ಯೂಸ್‌ನ ನಾಲ್ವರಿಗೆ ಪ್ರಶಸ್ತಿ ಪ್ರದಾನ

Suvarna News   | Asianet News
Published : Jan 05, 2022, 10:15 AM ISTUpdated : Jan 05, 2022, 02:19 PM IST

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 36 ನೇ ರಾಜ್ಯ ಸಮ್ಮೇಳನ ಕಲಬುರಗಿಯಲ್ಲಿ (Kalaburagi) ನಡೆಯಿತು. ಸಮ್ಮೇಳನದಲ್ಲಿ ಪತ್ರಿಕಾ ರಂಗದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗಿದ್ದು, ಕನ್ನಡ ಪ್ರಭ- ಸುವರ್ಣ ನ್ಯೂಸ್‌ನ ನಾಲ್ವರು ಸಿಬ್ಬಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. 
 

ಬೆಂಗಳೂರು (ಜ. 05): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 36 ನೇ ರಾಜ್ಯ ಸಮ್ಮೇಳನ ಕಲಬುರಗಿಯಲ್ಲಿ (Kalaburagi) ನಡೆಯಿತು. ಸಮ್ಮೇಳನದಲ್ಲಿ ಪತ್ರಿಕಾ ರಂಗದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗಿದ್ದು, ಕನ್ನಡ ಪ್ರಭ- ಸುವರ್ಣ ನ್ಯೂಸ್‌ನ ನಾಲ್ವರು ಸಿಬ್ಬಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಇತ್ತೀಚೆಗೆ ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಪತ್ರಿಕೆಗಳ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಬಾರದು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮ ವಿಶ್ವಾಸಾರ್ಹತೆಯ ಬಗ್ಗೆ ಜನರಲ್ಲಿ ಅನುಮಾನಗಳಿವೆ ಎಂದಿರುವ ಕನ್ನಡಪ್ರಭ ಹಾಗೂ ಸುವರ್ಣ ಸುದ್ದಿ ವಾಹಿನಿ ಪ್ರಧಾನ ಸಂಪಾದಕರಾದ ರವಿ ಹೆಗಡೆ, ಕೊರೋನಾ ಸುದ್ದಿಗಳ ಕುರಿತಂತೆಯೇ ಉದಾಹರಣೆ ನೀಡುತ್ತ ಕೊರೋನಾ ಬಗ್ಗೆ ಮಾಧ್ಯಮಗಳು ಅತಿರಂಜಿತ ವರದಿ ಮಾಡುತ್ತಿವೆ. ಸಾಂಕ್ರಾಮಿಕದ ಅಲೆ ಕಾಡಿದಾಗ ಬೆದರಿದ್ದೇದೆ. ಹೀಗಾಗಿ ಮಾಧ್ಯಮಗಳ ವಿಶ್ವಾಸಾರ್ಹತೆ ಬಗ್ಗೆ ವೃಥಾ ಅನುಮಾನಗಳು ಬೇಡ ಎಂದು ಹೇಳಿದ್ದಾರೆ

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
Read more