ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ 4 ‘ENBA’ ಪ್ರಶಸ್ತಿ,  ಬೆಸ್ಟ್‌ ಕರೆಂಟ್‌ ಅಫೇ​ರ್ಸ್‌ನಲ್ಲಿ ಚಿನ್ನ

ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ 4 ‘ENBA’ ಪ್ರಶಸ್ತಿ, ಬೆಸ್ಟ್‌ ಕರೆಂಟ್‌ ಅಫೇ​ರ್ಸ್‌ನಲ್ಲಿ ಚಿನ್ನ

Published : May 01, 2022, 09:56 AM ISTUpdated : May 01, 2022, 10:14 AM IST

ಟೀವಿ ಮಾಧ್ಯಮದ ಪ್ರತಿಷ್ಠಿತ ಎಕ್ಸ್‌ಚೇಂಜ್‌4ಮೀಡಿಯಾ ನ್ಯೂಸ್‌ ಬ್ರಾಡ್‌ಕಾಸ್ಟಿಂಗ್‌ ಪ್ರಶಸ್ತಿಗೆ (ENBA) ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ವಿವಿಧ ಕಾರ್ಯಕ್ರಮಗಳು ಭಾಜನವಾಗಿವೆ. ನವದೆಹಲಿಯ ಇಂಪೀರಿಯಲ್‌ ಹೋಟೆಲ್‌ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ದಕ್ಷಿಣ ಭಾರತದ ನಾಲ್ಕು ವಿಭಾಗದಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.

ಬೆಂಗಳೂರು (ಮೇ. 01): ಟೀವಿ ಮಾಧ್ಯಮದ ಪ್ರತಿಷ್ಠಿತ ಎಕ್ಸ್‌ಚೇಂಜ್‌4ಮೀಡಿಯಾ ನ್ಯೂಸ್‌ ಬ್ರಾಡ್‌ಕಾಸ್ಟಿಂಗ್‌ ಪ್ರಶಸ್ತಿಗೆ (ENBA) ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ವಿವಿಧ ಕಾರ್ಯಕ್ರಮಗಳು ಭಾಜನವಾಗಿವೆ. ನವದೆಹಲಿಯ ಇಂಪೀರಿಯಲ್‌ ಹೋಟೆಲ್‌ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ದಕ್ಷಿಣ ಭಾರತದ ನಾಲ್ಕು ವಿಭಾಗದಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಪ್ರಚಲಿತ ವಿದ್ಯಮಾನಗಳ ಸಂಪಾದಕ ಜಯಪ್ರಕಾಶ್‌ ಶೆಟ್ಟಿಅವರು ದಕ್ಷಿಣ ಭಾರತ ವಿಭಾಗದಲ್ಲಿ ಅತ್ಯುತ್ತಮ ನಿರೂಪಕ ಪ್ರಶಸ್ತಿ ಗಳಿಸಿದ್ದಾರೆ. ಅಲ್ಲದೆ, ಅವರಿಗೆ ದಕ್ಷಿಣ ಭಾರತ ಬೆಸ್ಟ್‌ ಕರೆಂಟ್‌ ಅಫೇ​ರ್‍ಸ್ನಲ್ಲೂ ಚಿನ್ನದ ಪದಕ ಲಭಿಸಿದೆ. ಇದಲ್ಲದೆ, ಬೆಸ್ಟ್‌ ನ್ಯೂಸ್‌ ಕವರೇಜ್‌ನಲ್ಲಿ ‘ಬಿಗ್‌ 3’ ಕಾರ್ಯಕ್ರಮ ನಿರ್ಮಾಪಕ ಜೀವನ್‌ ರಾಜ್‌ ಅವರಿಗೆ ಚಿನ್ನ ಮತ್ತು ಕವರ್‌ ಸ್ಟೋರಿ ಕಾರ್ಯಕ್ರಮಕ್ಕೆ ರವಿ ಕುಮಾರ್‌ ಅವರಿಗೆ ಬೆಳ್ಳಿ ಪದಕ ಲಭಿಸಿದೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more