ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ 4 ‘ENBA’ ಪ್ರಶಸ್ತಿ,  ಬೆಸ್ಟ್‌ ಕರೆಂಟ್‌ ಅಫೇ​ರ್ಸ್‌ನಲ್ಲಿ ಚಿನ್ನ

ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ 4 ‘ENBA’ ಪ್ರಶಸ್ತಿ, ಬೆಸ್ಟ್‌ ಕರೆಂಟ್‌ ಅಫೇ​ರ್ಸ್‌ನಲ್ಲಿ ಚಿನ್ನ

Published : May 01, 2022, 09:56 AM ISTUpdated : May 01, 2022, 10:14 AM IST

ಟೀವಿ ಮಾಧ್ಯಮದ ಪ್ರತಿಷ್ಠಿತ ಎಕ್ಸ್‌ಚೇಂಜ್‌4ಮೀಡಿಯಾ ನ್ಯೂಸ್‌ ಬ್ರಾಡ್‌ಕಾಸ್ಟಿಂಗ್‌ ಪ್ರಶಸ್ತಿಗೆ (ENBA) ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ವಿವಿಧ ಕಾರ್ಯಕ್ರಮಗಳು ಭಾಜನವಾಗಿವೆ. ನವದೆಹಲಿಯ ಇಂಪೀರಿಯಲ್‌ ಹೋಟೆಲ್‌ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ದಕ್ಷಿಣ ಭಾರತದ ನಾಲ್ಕು ವಿಭಾಗದಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.

ಬೆಂಗಳೂರು (ಮೇ. 01): ಟೀವಿ ಮಾಧ್ಯಮದ ಪ್ರತಿಷ್ಠಿತ ಎಕ್ಸ್‌ಚೇಂಜ್‌4ಮೀಡಿಯಾ ನ್ಯೂಸ್‌ ಬ್ರಾಡ್‌ಕಾಸ್ಟಿಂಗ್‌ ಪ್ರಶಸ್ತಿಗೆ (ENBA) ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ವಿವಿಧ ಕಾರ್ಯಕ್ರಮಗಳು ಭಾಜನವಾಗಿವೆ. ನವದೆಹಲಿಯ ಇಂಪೀರಿಯಲ್‌ ಹೋಟೆಲ್‌ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ದಕ್ಷಿಣ ಭಾರತದ ನಾಲ್ಕು ವಿಭಾಗದಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಪ್ರಚಲಿತ ವಿದ್ಯಮಾನಗಳ ಸಂಪಾದಕ ಜಯಪ್ರಕಾಶ್‌ ಶೆಟ್ಟಿಅವರು ದಕ್ಷಿಣ ಭಾರತ ವಿಭಾಗದಲ್ಲಿ ಅತ್ಯುತ್ತಮ ನಿರೂಪಕ ಪ್ರಶಸ್ತಿ ಗಳಿಸಿದ್ದಾರೆ. ಅಲ್ಲದೆ, ಅವರಿಗೆ ದಕ್ಷಿಣ ಭಾರತ ಬೆಸ್ಟ್‌ ಕರೆಂಟ್‌ ಅಫೇ​ರ್‍ಸ್ನಲ್ಲೂ ಚಿನ್ನದ ಪದಕ ಲಭಿಸಿದೆ. ಇದಲ್ಲದೆ, ಬೆಸ್ಟ್‌ ನ್ಯೂಸ್‌ ಕವರೇಜ್‌ನಲ್ಲಿ ‘ಬಿಗ್‌ 3’ ಕಾರ್ಯಕ್ರಮ ನಿರ್ಮಾಪಕ ಜೀವನ್‌ ರಾಜ್‌ ಅವರಿಗೆ ಚಿನ್ನ ಮತ್ತು ಕವರ್‌ ಸ್ಟೋರಿ ಕಾರ್ಯಕ್ರಮಕ್ಕೆ ರವಿ ಕುಮಾರ್‌ ಅವರಿಗೆ ಬೆಳ್ಳಿ ಪದಕ ಲಭಿಸಿದೆ.
 

24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more