ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ 4 ‘ENBA’ ಪ್ರಶಸ್ತಿ,  ಬೆಸ್ಟ್‌ ಕರೆಂಟ್‌ ಅಫೇ​ರ್ಸ್‌ನಲ್ಲಿ ಚಿನ್ನ

ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ 4 ‘ENBA’ ಪ್ರಶಸ್ತಿ, ಬೆಸ್ಟ್‌ ಕರೆಂಟ್‌ ಅಫೇ​ರ್ಸ್‌ನಲ್ಲಿ ಚಿನ್ನ

Published : May 01, 2022, 09:56 AM ISTUpdated : May 01, 2022, 10:14 AM IST

ಟೀವಿ ಮಾಧ್ಯಮದ ಪ್ರತಿಷ್ಠಿತ ಎಕ್ಸ್‌ಚೇಂಜ್‌4ಮೀಡಿಯಾ ನ್ಯೂಸ್‌ ಬ್ರಾಡ್‌ಕಾಸ್ಟಿಂಗ್‌ ಪ್ರಶಸ್ತಿಗೆ (ENBA) ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ವಿವಿಧ ಕಾರ್ಯಕ್ರಮಗಳು ಭಾಜನವಾಗಿವೆ. ನವದೆಹಲಿಯ ಇಂಪೀರಿಯಲ್‌ ಹೋಟೆಲ್‌ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ದಕ್ಷಿಣ ಭಾರತದ ನಾಲ್ಕು ವಿಭಾಗದಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.

ಬೆಂಗಳೂರು (ಮೇ. 01): ಟೀವಿ ಮಾಧ್ಯಮದ ಪ್ರತಿಷ್ಠಿತ ಎಕ್ಸ್‌ಚೇಂಜ್‌4ಮೀಡಿಯಾ ನ್ಯೂಸ್‌ ಬ್ರಾಡ್‌ಕಾಸ್ಟಿಂಗ್‌ ಪ್ರಶಸ್ತಿಗೆ (ENBA) ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ವಿವಿಧ ಕಾರ್ಯಕ್ರಮಗಳು ಭಾಜನವಾಗಿವೆ. ನವದೆಹಲಿಯ ಇಂಪೀರಿಯಲ್‌ ಹೋಟೆಲ್‌ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ದಕ್ಷಿಣ ಭಾರತದ ನಾಲ್ಕು ವಿಭಾಗದಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಪ್ರಚಲಿತ ವಿದ್ಯಮಾನಗಳ ಸಂಪಾದಕ ಜಯಪ್ರಕಾಶ್‌ ಶೆಟ್ಟಿಅವರು ದಕ್ಷಿಣ ಭಾರತ ವಿಭಾಗದಲ್ಲಿ ಅತ್ಯುತ್ತಮ ನಿರೂಪಕ ಪ್ರಶಸ್ತಿ ಗಳಿಸಿದ್ದಾರೆ. ಅಲ್ಲದೆ, ಅವರಿಗೆ ದಕ್ಷಿಣ ಭಾರತ ಬೆಸ್ಟ್‌ ಕರೆಂಟ್‌ ಅಫೇ​ರ್‍ಸ್ನಲ್ಲೂ ಚಿನ್ನದ ಪದಕ ಲಭಿಸಿದೆ. ಇದಲ್ಲದೆ, ಬೆಸ್ಟ್‌ ನ್ಯೂಸ್‌ ಕವರೇಜ್‌ನಲ್ಲಿ ‘ಬಿಗ್‌ 3’ ಕಾರ್ಯಕ್ರಮ ನಿರ್ಮಾಪಕ ಜೀವನ್‌ ರಾಜ್‌ ಅವರಿಗೆ ಚಿನ್ನ ಮತ್ತು ಕವರ್‌ ಸ್ಟೋರಿ ಕಾರ್ಯಕ್ರಮಕ್ಕೆ ರವಿ ಕುಮಾರ್‌ ಅವರಿಗೆ ಬೆಳ್ಳಿ ಪದಕ ಲಭಿಸಿದೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more