ಆಕ್ಸಿಜನ್ ಇಲ್ಲ ಅಂದ್ರೆ ಸಿಎಂಗೆ ಕೇಳಿ ಅಂತಾರೆ ಮಾಧುಸ್ವಾಮಿ.! ಇದೆಂಥಾ ಉಡಾಫೆ ಸಚಿವರೇ..

ಆಕ್ಸಿಜನ್ ಇಲ್ಲ ಅಂದ್ರೆ ಸಿಎಂಗೆ ಕೇಳಿ ಅಂತಾರೆ ಮಾಧುಸ್ವಾಮಿ.! ಇದೆಂಥಾ ಉಡಾಫೆ ಸಚಿವರೇ..

Suvarna News   | Asianet News
Published : May 07, 2021, 05:17 PM ISTUpdated : May 07, 2021, 05:38 PM IST

ಇವರು ಹೆಸರಿಗಷ್ಟೇ ಜಿಲ್ಲಾ ಉಸ್ತುವಾರಿ. ಜವಾಬ್ದಾರಿ ಮಾತ್ರ ಬೇಡ... ತುಮಕೂರಿನಲ್ಲಿ ಆಕ್ಸಿಜನ್ ಕೊರತೆಯಿದೆ. ಏನಾದ್ರೂ ವ್ಯವಸ್ಥೆ ಮಾಡಿ ಸರ್  ಅಂತ ಸಚಿವ ಮಾಧುಸ್ವಾಮಿಗೆ ಕರೆ ಮಾಡಿದರೆ, ಸಿಎಂಗೆ ಕೇಳಿ ಅಂತ ಉಢಾಫೆ ಉತ್ತರ ಕೊಟ್ಟಿದ್ದಾರೆ. 

ಬೆಂಗಳೂರು (ಮೇ. 07): ಇವರು ಹೆಸರಿಗಷ್ಟೇ ಜಿಲ್ಲಾ ಉಸ್ತುವಾರಿ. ಜವಾಬ್ದಾರಿ ಮಾತ್ರ ಬೇಡ... ತುಮಕೂರಿನಲ್ಲಿ ಆಕ್ಸಿಜನ್ ಕೊರತೆಯಿದೆ. ಏನಾದ್ರೂ ವ್ಯವಸ್ಥೆ ಮಾಡಿ ಸರ್  ಅಂತ ಸಚಿವ ಮಾಧುಸ್ವಾಮಿಗೆ ಕರೆ ಮಾಡಿದರೆ, ಸಿಎಂಗೆ ಕೇಳಿ ಅಂತ ಉಢಾಫೆ ಉತ್ತರ ಕೊಟ್ಟಿದ್ದಾರೆ. ಹುದ್ದೆ ಮಾತ್ರ ಬೇಕು ಜವಾಬ್ದಾರಿ ಬೇಡ ಅಂದ್ರೆ ಹೇಗೆ ಸ್ವಾಮಿ...? 


 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?