ರಾಜ್ಯದಲ್ಲಿ ಭಾರತ್‌ ಬಂದ್‌ಗೆ ಬೆಂಬಲ ಬಹುತೇಕ ಅನುಮಾನ

ರಾಜ್ಯದಲ್ಲಿ ಭಾರತ್‌ ಬಂದ್‌ಗೆ ಬೆಂಬಲ ಬಹುತೇಕ ಅನುಮಾನ

Suvarna News   | Asianet News
Published : Sep 25, 2021, 12:27 PM IST

*  ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಭಾರತ್‌ ಬಂದ್‌
*  ಸಂಘಟನೆಗಳಿಂದ ಕೇವಲ ನೈತಿಕ ಬೆಂಬಲ
*  ಕೊರೋನಾದಿಂದ ವ್ಯಾಪಾರದ ಮೇಲೆ ಹೊಡೆತ
 

ಬೆಂಗಳೂರು(ಸೆ.25): ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಸೋಮವಾರದ ಭಾರತ್‌ ಬಂದ್‌ಗೆ ರಾಜ್ಯದಲ್ಲಿ ಬಹುತೇಕ  ಅನುಮಾನ ವ್ಯಕ್ತವಾಗಿದೆ. ಸಂಘಟನೆಗಳು ಕೇವಲ ನೈತಿಕ ಬೆಂಬಲವನ್ನ ಘೋಷಿಸಿವೆ. ಹೀಗಾಗಿ ಭಾರತ್‌ ಬಂದ್‌ಗೆ ರಾಜ್ಯದಲ್ಲಿ ಬೆಂಬಲ ಬಹುತೇಕ ಅನುಮಾನವಾಗಿದೆ. ಕೊರೋನಾದಿಂದ ವ್ಯಾಪಾರದ ಮೇಲೆ ಈಗಾಗಲೇ ಸಾಕಷ್ಟು ಹೊಡೆತ ಬಿದ್ದಿದೆ. ಮತ್ತೆ ಬಂದ್‌ ಮಾಡಿದರೆ ಜನಜೀವನ ಕಷ್ಟವಾಗುತ್ತದೆ. ಹೀಗಾಗಿ ಬಂದ್‌ಗೆ ಕೇವಲ ನೈತಿಕ ಬೆಂಬಲ ಘೋಷಿಸಲು ಸಂಘಟನೆಗಳು ನಿರ್ಧರಿಸಿವೆ. ಓಲಾ, ಉಬರ್‌ ಸಂಘ, ಬೀದಿ ಬದಿ ವ್ಯಾಪಾರಿಗಳೂ ಬಂದ್‌ಗೆ ಕೇವಲ ನೈತಿಕ ಬೆಂಬಲ ಸೂಚಿಸಿವೆ.  

ಬಾ ನಲ್ಲೆ ಮಧುಚಂದ್ರಕೆ ಸಿನಿಮಾ ನೋಡಿ ಹೆಂಡ್ತಿ ಹತ್ಯೆಗೆ ಸಂಚು..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!