ರಾಜ್ಯದಲ್ಲಿ ಭಾರತ್‌ ಬಂದ್‌ಗೆ ಬೆಂಬಲ ಬಹುತೇಕ ಅನುಮಾನ

ರಾಜ್ಯದಲ್ಲಿ ಭಾರತ್‌ ಬಂದ್‌ಗೆ ಬೆಂಬಲ ಬಹುತೇಕ ಅನುಮಾನ

Published : Sep 25, 2021, 12:27 PM IST

*  ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಭಾರತ್‌ ಬಂದ್‌
*  ಸಂಘಟನೆಗಳಿಂದ ಕೇವಲ ನೈತಿಕ ಬೆಂಬಲ
*  ಕೊರೋನಾದಿಂದ ವ್ಯಾಪಾರದ ಮೇಲೆ ಹೊಡೆತ
 

ಬೆಂಗಳೂರು(ಸೆ.25): ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಸೋಮವಾರದ ಭಾರತ್‌ ಬಂದ್‌ಗೆ ರಾಜ್ಯದಲ್ಲಿ ಬಹುತೇಕ  ಅನುಮಾನ ವ್ಯಕ್ತವಾಗಿದೆ. ಸಂಘಟನೆಗಳು ಕೇವಲ ನೈತಿಕ ಬೆಂಬಲವನ್ನ ಘೋಷಿಸಿವೆ. ಹೀಗಾಗಿ ಭಾರತ್‌ ಬಂದ್‌ಗೆ ರಾಜ್ಯದಲ್ಲಿ ಬೆಂಬಲ ಬಹುತೇಕ ಅನುಮಾನವಾಗಿದೆ. ಕೊರೋನಾದಿಂದ ವ್ಯಾಪಾರದ ಮೇಲೆ ಈಗಾಗಲೇ ಸಾಕಷ್ಟು ಹೊಡೆತ ಬಿದ್ದಿದೆ. ಮತ್ತೆ ಬಂದ್‌ ಮಾಡಿದರೆ ಜನಜೀವನ ಕಷ್ಟವಾಗುತ್ತದೆ. ಹೀಗಾಗಿ ಬಂದ್‌ಗೆ ಕೇವಲ ನೈತಿಕ ಬೆಂಬಲ ಘೋಷಿಸಲು ಸಂಘಟನೆಗಳು ನಿರ್ಧರಿಸಿವೆ. ಓಲಾ, ಉಬರ್‌ ಸಂಘ, ಬೀದಿ ಬದಿ ವ್ಯಾಪಾರಿಗಳೂ ಬಂದ್‌ಗೆ ಕೇವಲ ನೈತಿಕ ಬೆಂಬಲ ಸೂಚಿಸಿವೆ.  

ಬಾ ನಲ್ಲೆ ಮಧುಚಂದ್ರಕೆ ಸಿನಿಮಾ ನೋಡಿ ಹೆಂಡ್ತಿ ಹತ್ಯೆಗೆ ಸಂಚು..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!