ರಾಜ್ಯದ ಪ್ರತಿಷ್ಠಿತ ಜ್ಯೋತಿಷಿಗೆ 50 ಲಕ್ಷ ರೂ ಬ್ಲ್ಯಾಕ್‌ಮೇಲ್, ಏನಿದು ವಿವಾದ.?

ರಾಜ್ಯದ ಪ್ರತಿಷ್ಠಿತ ಜ್ಯೋತಿಷಿಗೆ 50 ಲಕ್ಷ ರೂ ಬ್ಲ್ಯಾಕ್‌ಮೇಲ್, ಏನಿದು ವಿವಾದ.?

Suvarna News   | Asianet News
Published : Feb 03, 2021, 01:40 PM ISTUpdated : Feb 03, 2021, 01:49 PM IST

ಖ್ಯಾತ ಜ್ಯೋತಿಷಿ ಆನಂದ್‌ ಗುರೂಜಿ ವಿರುದ್ಧ ಮಾನಹಾನಿ ಬರಹ ಪ್ರಕಟಿಸುವುದಾಗಿ ಬೆದರಿಸಿ ಕಿಡಿಗೇಡಿಗಳು 50 ಲಕ್ಷ ರೂ ಹಣ ಸುಲಿಗೆಗೆ ಮುಂದಾಗಿದ್ದಾರೆ. 

ಬೆಂಗಳೂರು (ಫೆ. 03): ಖ್ಯಾತ ಜ್ಯೋತಿಷಿ ಆನಂದ್‌ ಗುರೂಜಿ ವಿರುದ್ಧ ಮಾನಹಾನಿ ಬರಹ ಪ್ರಕಟಿಸುವುದಾಗಿ ಬೆದರಿಸಿ ಕಿಡಿಗೇಡಿಗಳು 50 ಲಕ್ಷ ರೂ ಹಣ ಸುಲಿಗೆಗೆ ಮುಂದಾಗಿದ್ದಾರೆ. 

ನಿಮ್ಮ ಕುಟುಂಬದ ವೈಯಕ್ತಿಕ ವಿಷಯಗಳ ಕುರಿತು ಕೆಲವು ಮಾಹಿತಿ ಸಂಗ್ರಹಿಸಿದ್ದೇವೆ. ಈ ಬಗ್ಗೆ ನಮ್ಮ ಪತ್ರಿಕೆಯಲ್ಲಿ ಪ್ರಕಟಿಸುತ್ತೇವೆ. ಈ ಸುದ್ದಿ ಪ್ರಕಟಿಸಬಾರದು ಎಂದರೆ .50 ಲಕ್ಷ ಕೊಡಬೇಕು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದರು. ಕೊನೆಗೆ .26 ಲಕ್ಷವಾದರೂ ಕೊಡಿ ಎಂದು ಬೆದರಿಸುತ್ತಿದ್ದರು. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆನಂದ್ ಗುರೂಜಿ ಆರೋಪಿಸಿದ್ದಾರೆ. ಈ ಬ್ಲ್ಯಾಕ್‌ ಮೇಲ್ ಕಹಾನಿ ಇಲ್ಲಿದೆ ನೋಡಿ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!