ರಾಜ್ಯದ ಪ್ರತಿಷ್ಠಿತ ಜ್ಯೋತಿಷಿಗೆ 50 ಲಕ್ಷ ರೂ ಬ್ಲ್ಯಾಕ್‌ಮೇಲ್, ಏನಿದು ವಿವಾದ.?

ರಾಜ್ಯದ ಪ್ರತಿಷ್ಠಿತ ಜ್ಯೋತಿಷಿಗೆ 50 ಲಕ್ಷ ರೂ ಬ್ಲ್ಯಾಕ್‌ಮೇಲ್, ಏನಿದು ವಿವಾದ.?

Suvarna News   | Asianet News
Published : Feb 03, 2021, 01:40 PM ISTUpdated : Feb 03, 2021, 01:49 PM IST

ಖ್ಯಾತ ಜ್ಯೋತಿಷಿ ಆನಂದ್‌ ಗುರೂಜಿ ವಿರುದ್ಧ ಮಾನಹಾನಿ ಬರಹ ಪ್ರಕಟಿಸುವುದಾಗಿ ಬೆದರಿಸಿ ಕಿಡಿಗೇಡಿಗಳು 50 ಲಕ್ಷ ರೂ ಹಣ ಸುಲಿಗೆಗೆ ಮುಂದಾಗಿದ್ದಾರೆ. 

ಬೆಂಗಳೂರು (ಫೆ. 03): ಖ್ಯಾತ ಜ್ಯೋತಿಷಿ ಆನಂದ್‌ ಗುರೂಜಿ ವಿರುದ್ಧ ಮಾನಹಾನಿ ಬರಹ ಪ್ರಕಟಿಸುವುದಾಗಿ ಬೆದರಿಸಿ ಕಿಡಿಗೇಡಿಗಳು 50 ಲಕ್ಷ ರೂ ಹಣ ಸುಲಿಗೆಗೆ ಮುಂದಾಗಿದ್ದಾರೆ. 

ನಿಮ್ಮ ಕುಟುಂಬದ ವೈಯಕ್ತಿಕ ವಿಷಯಗಳ ಕುರಿತು ಕೆಲವು ಮಾಹಿತಿ ಸಂಗ್ರಹಿಸಿದ್ದೇವೆ. ಈ ಬಗ್ಗೆ ನಮ್ಮ ಪತ್ರಿಕೆಯಲ್ಲಿ ಪ್ರಕಟಿಸುತ್ತೇವೆ. ಈ ಸುದ್ದಿ ಪ್ರಕಟಿಸಬಾರದು ಎಂದರೆ .50 ಲಕ್ಷ ಕೊಡಬೇಕು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದರು. ಕೊನೆಗೆ .26 ಲಕ್ಷವಾದರೂ ಕೊಡಿ ಎಂದು ಬೆದರಿಸುತ್ತಿದ್ದರು. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆನಂದ್ ಗುರೂಜಿ ಆರೋಪಿಸಿದ್ದಾರೆ. ಈ ಬ್ಲ್ಯಾಕ್‌ ಮೇಲ್ ಕಹಾನಿ ಇಲ್ಲಿದೆ ನೋಡಿ..!

22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ