ರಾಜ್ಯದ ಪ್ರತಿಷ್ಠಿತ ಜ್ಯೋತಿಷಿಗೆ 50 ಲಕ್ಷ ರೂ ಬ್ಲ್ಯಾಕ್‌ಮೇಲ್, ಏನಿದು ವಿವಾದ.?

ರಾಜ್ಯದ ಪ್ರತಿಷ್ಠಿತ ಜ್ಯೋತಿಷಿಗೆ 50 ಲಕ್ಷ ರೂ ಬ್ಲ್ಯಾಕ್‌ಮೇಲ್, ಏನಿದು ವಿವಾದ.?

Suvarna News   | Asianet News
Published : Feb 03, 2021, 01:40 PM ISTUpdated : Feb 03, 2021, 01:49 PM IST

ಖ್ಯಾತ ಜ್ಯೋತಿಷಿ ಆನಂದ್‌ ಗುರೂಜಿ ವಿರುದ್ಧ ಮಾನಹಾನಿ ಬರಹ ಪ್ರಕಟಿಸುವುದಾಗಿ ಬೆದರಿಸಿ ಕಿಡಿಗೇಡಿಗಳು 50 ಲಕ್ಷ ರೂ ಹಣ ಸುಲಿಗೆಗೆ ಮುಂದಾಗಿದ್ದಾರೆ. 

ಬೆಂಗಳೂರು (ಫೆ. 03): ಖ್ಯಾತ ಜ್ಯೋತಿಷಿ ಆನಂದ್‌ ಗುರೂಜಿ ವಿರುದ್ಧ ಮಾನಹಾನಿ ಬರಹ ಪ್ರಕಟಿಸುವುದಾಗಿ ಬೆದರಿಸಿ ಕಿಡಿಗೇಡಿಗಳು 50 ಲಕ್ಷ ರೂ ಹಣ ಸುಲಿಗೆಗೆ ಮುಂದಾಗಿದ್ದಾರೆ. 

ನಿಮ್ಮ ಕುಟುಂಬದ ವೈಯಕ್ತಿಕ ವಿಷಯಗಳ ಕುರಿತು ಕೆಲವು ಮಾಹಿತಿ ಸಂಗ್ರಹಿಸಿದ್ದೇವೆ. ಈ ಬಗ್ಗೆ ನಮ್ಮ ಪತ್ರಿಕೆಯಲ್ಲಿ ಪ್ರಕಟಿಸುತ್ತೇವೆ. ಈ ಸುದ್ದಿ ಪ್ರಕಟಿಸಬಾರದು ಎಂದರೆ .50 ಲಕ್ಷ ಕೊಡಬೇಕು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದರು. ಕೊನೆಗೆ .26 ಲಕ್ಷವಾದರೂ ಕೊಡಿ ಎಂದು ಬೆದರಿಸುತ್ತಿದ್ದರು. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆನಂದ್ ಗುರೂಜಿ ಆರೋಪಿಸಿದ್ದಾರೆ. ಈ ಬ್ಲ್ಯಾಕ್‌ ಮೇಲ್ ಕಹಾನಿ ಇಲ್ಲಿದೆ ನೋಡಿ..!

19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?