ರಾಜ್ಯದ ಪ್ರತಿಷ್ಠಿತ ಜ್ಯೋತಿಷಿಗೆ 50 ಲಕ್ಷ ರೂ ಬ್ಲ್ಯಾಕ್‌ಮೇಲ್, ಏನಿದು ವಿವಾದ.?

ರಾಜ್ಯದ ಪ್ರತಿಷ್ಠಿತ ಜ್ಯೋತಿಷಿಗೆ 50 ಲಕ್ಷ ರೂ ಬ್ಲ್ಯಾಕ್‌ಮೇಲ್, ಏನಿದು ವಿವಾದ.?

Suvarna News   | Asianet News
Published : Feb 03, 2021, 01:40 PM ISTUpdated : Feb 03, 2021, 01:49 PM IST

ಖ್ಯಾತ ಜ್ಯೋತಿಷಿ ಆನಂದ್‌ ಗುರೂಜಿ ವಿರುದ್ಧ ಮಾನಹಾನಿ ಬರಹ ಪ್ರಕಟಿಸುವುದಾಗಿ ಬೆದರಿಸಿ ಕಿಡಿಗೇಡಿಗಳು 50 ಲಕ್ಷ ರೂ ಹಣ ಸುಲಿಗೆಗೆ ಮುಂದಾಗಿದ್ದಾರೆ. 

ಬೆಂಗಳೂರು (ಫೆ. 03): ಖ್ಯಾತ ಜ್ಯೋತಿಷಿ ಆನಂದ್‌ ಗುರೂಜಿ ವಿರುದ್ಧ ಮಾನಹಾನಿ ಬರಹ ಪ್ರಕಟಿಸುವುದಾಗಿ ಬೆದರಿಸಿ ಕಿಡಿಗೇಡಿಗಳು 50 ಲಕ್ಷ ರೂ ಹಣ ಸುಲಿಗೆಗೆ ಮುಂದಾಗಿದ್ದಾರೆ. 

ನಿಮ್ಮ ಕುಟುಂಬದ ವೈಯಕ್ತಿಕ ವಿಷಯಗಳ ಕುರಿತು ಕೆಲವು ಮಾಹಿತಿ ಸಂಗ್ರಹಿಸಿದ್ದೇವೆ. ಈ ಬಗ್ಗೆ ನಮ್ಮ ಪತ್ರಿಕೆಯಲ್ಲಿ ಪ್ರಕಟಿಸುತ್ತೇವೆ. ಈ ಸುದ್ದಿ ಪ್ರಕಟಿಸಬಾರದು ಎಂದರೆ .50 ಲಕ್ಷ ಕೊಡಬೇಕು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದರು. ಕೊನೆಗೆ .26 ಲಕ್ಷವಾದರೂ ಕೊಡಿ ಎಂದು ಬೆದರಿಸುತ್ತಿದ್ದರು. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆನಂದ್ ಗುರೂಜಿ ಆರೋಪಿಸಿದ್ದಾರೆ. ಈ ಬ್ಲ್ಯಾಕ್‌ ಮೇಲ್ ಕಹಾನಿ ಇಲ್ಲಿದೆ ನೋಡಿ..!

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ