ರಾಜ್ಯದ ಪ್ರತಿಷ್ಠಿತ ಜ್ಯೋತಿಷಿಗೆ 50 ಲಕ್ಷ ರೂ ಬ್ಲ್ಯಾಕ್‌ಮೇಲ್, ಏನಿದು ವಿವಾದ.?

ರಾಜ್ಯದ ಪ್ರತಿಷ್ಠಿತ ಜ್ಯೋತಿಷಿಗೆ 50 ಲಕ್ಷ ರೂ ಬ್ಲ್ಯಾಕ್‌ಮೇಲ್, ಏನಿದು ವಿವಾದ.?

Published : Feb 03, 2021, 01:40 PM ISTUpdated : Feb 03, 2021, 01:49 PM IST

ಖ್ಯಾತ ಜ್ಯೋತಿಷಿ ಆನಂದ್‌ ಗುರೂಜಿ ವಿರುದ್ಧ ಮಾನಹಾನಿ ಬರಹ ಪ್ರಕಟಿಸುವುದಾಗಿ ಬೆದರಿಸಿ ಕಿಡಿಗೇಡಿಗಳು 50 ಲಕ್ಷ ರೂ ಹಣ ಸುಲಿಗೆಗೆ ಮುಂದಾಗಿದ್ದಾರೆ. 

ಬೆಂಗಳೂರು (ಫೆ. 03): ಖ್ಯಾತ ಜ್ಯೋತಿಷಿ ಆನಂದ್‌ ಗುರೂಜಿ ವಿರುದ್ಧ ಮಾನಹಾನಿ ಬರಹ ಪ್ರಕಟಿಸುವುದಾಗಿ ಬೆದರಿಸಿ ಕಿಡಿಗೇಡಿಗಳು 50 ಲಕ್ಷ ರೂ ಹಣ ಸುಲಿಗೆಗೆ ಮುಂದಾಗಿದ್ದಾರೆ. 

ನಿಮ್ಮ ಕುಟುಂಬದ ವೈಯಕ್ತಿಕ ವಿಷಯಗಳ ಕುರಿತು ಕೆಲವು ಮಾಹಿತಿ ಸಂಗ್ರಹಿಸಿದ್ದೇವೆ. ಈ ಬಗ್ಗೆ ನಮ್ಮ ಪತ್ರಿಕೆಯಲ್ಲಿ ಪ್ರಕಟಿಸುತ್ತೇವೆ. ಈ ಸುದ್ದಿ ಪ್ರಕಟಿಸಬಾರದು ಎಂದರೆ .50 ಲಕ್ಷ ಕೊಡಬೇಕು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದರು. ಕೊನೆಗೆ .26 ಲಕ್ಷವಾದರೂ ಕೊಡಿ ಎಂದು ಬೆದರಿಸುತ್ತಿದ್ದರು. ಹಣ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆನಂದ್ ಗುರೂಜಿ ಆರೋಪಿಸಿದ್ದಾರೆ. ಈ ಬ್ಲ್ಯಾಕ್‌ ಮೇಲ್ ಕಹಾನಿ ಇಲ್ಲಿದೆ ನೋಡಿ..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!