ಬ್ರಹ್ಮಗಿರಿ ಬೆಟ್ಟ ಕುಸಿತ; ಈ ಕಾರಣಕ್ಕೆ ಕಾವೇರಿ ತಾಯಿ ಮುನಿಸಿಕೊಂಡಳಾ?

ಬ್ರಹ್ಮಗಿರಿ ಬೆಟ್ಟ ಕುಸಿತ; ಈ ಕಾರಣಕ್ಕೆ ಕಾವೇರಿ ತಾಯಿ ಮುನಿಸಿಕೊಂಡಳಾ?

Published : Aug 30, 2020, 01:32 PM IST

ಕಳೆದ ಕೆಲ ವರ್ಷಗಳಿಂದ ಕೊಡಗಿನಲ್ಲಿ ಏನಾದರೊಂದು ಅವಾಂತರ ಆಗುತ್ತಲೇ ಇರುತ್ತದೆ. ಭೀಕರ ಪ್ರವಾಹ, ಮನೆ ಕುಸಿತ, ಆಸ್ತಿ ಹಾನಿ ಹೀಗೆ. ಈ ವರ್ಷ ಬ್ರಹ್ಮಗಿರಿ ಬೆಟ್ಟ ಕುಸಿದು ಮಹಾ ದುರಂತವೇ ನಡೆದು ಹೋಯಿತು. ಇದಕ್ಕೆ ಏನೆಲ್ಲಾ ವೈಜ್ಞಾನಿಕ ಕಾರಣಗಳನ್ನು ಹುಡುಕಿದರೂ, ಬಲವಾದ ಕಾರಣವೊಂದಿದೆ.  ಕಾವೇರಮ್ಮನಿಗೆ ಅಪಚಾರವಾಗಿದ್ದೇ ಕಾರಣ ಎನ್ನುತ್ತದೆ ಅಷ್ಟಮಂಗಲ.

ಕೊಡಗು (ಆ. 30): ಕಳೆದ ಕೆಲ ವರ್ಷಗಳಿಂದ ಕೊಡಗಿನಲ್ಲಿ ಏನಾದರೊಂದು ಅವಾಂತರ ಆಗುತ್ತಲೇ ಇರುತ್ತದೆ. ಭೀಕರ ಪ್ರವಾಹ, ಮನೆ ಕುಸಿತ, ಆಸ್ತಿ ಹಾನಿ ಹೀಗೆ. ಈ ವರ್ಷ ಬ್ರಹ್ಮಗಿರಿ ಬೆಟ್ಟ ಕುಸಿದು ಮಹಾ ದುರಂತವೇ ನಡೆದು ಹೋಯಿತು. ಇದಕ್ಕೆ ಏನೆಲ್ಲಾ ವೈಜ್ಞಾನಿಕ ಕಾರಣಗಳನ್ನು ಹುಡುಕಿದರೂ, ಬಲವಾದ ಕಾರಣವೊಂದಿದೆ.  ಕಾವೇರಮ್ಮನಿಗೆ ಅಪಚಾರವಾಗಿದ್ದೇ ಕಾರಣ ಎನ್ನುತ್ತದೆ ಅಷ್ಟಮಂಗಲ.

ಕಾವೇರಮ್ಮನ ಹುಟ್ಟಿನ ಮೂಲವನ್ನು ಬದಲಾಯಿಸಿದ್ದೇ ಇದಕ್ಕೆ ಕಾರಣವಂತೆ. ಬ್ರಹ್ಮಗಿರಿ ಬೆಟ್ಟದಲ್ಲಿ ಹುಟ್ಟುವ ಕಾವೇರಿ ತಾಯಿ ನಂತರ ಅಂತರ್ಗಾಮಿಯಾಗಿ ಹರಿದು ಭಾಗಮಂಡಲದಲ್ಲಿ ಸಹೋದರಿಯರ ಜೊತೆ ಸೇರುತ್ತಾಳೆ. ಈ ಮೂಲವನ್ನು ಬದಲಾಯಿಸಿದ್ದೇ ಆಕೆಯ ಮುನಿಸಿಗೆ ಕಾರಣ ಎನ್ನಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?