ಬ್ರಹ್ಮಗಿರಿ ಬೆಟ್ಟ ಕುಸಿತ; ಈ ಕಾರಣಕ್ಕೆ ಕಾವೇರಿ ತಾಯಿ ಮುನಿಸಿಕೊಂಡಳಾ?

ಬ್ರಹ್ಮಗಿರಿ ಬೆಟ್ಟ ಕುಸಿತ; ಈ ಕಾರಣಕ್ಕೆ ಕಾವೇರಿ ತಾಯಿ ಮುನಿಸಿಕೊಂಡಳಾ?

Published : Aug 30, 2020, 01:32 PM IST

ಕಳೆದ ಕೆಲ ವರ್ಷಗಳಿಂದ ಕೊಡಗಿನಲ್ಲಿ ಏನಾದರೊಂದು ಅವಾಂತರ ಆಗುತ್ತಲೇ ಇರುತ್ತದೆ. ಭೀಕರ ಪ್ರವಾಹ, ಮನೆ ಕುಸಿತ, ಆಸ್ತಿ ಹಾನಿ ಹೀಗೆ. ಈ ವರ್ಷ ಬ್ರಹ್ಮಗಿರಿ ಬೆಟ್ಟ ಕುಸಿದು ಮಹಾ ದುರಂತವೇ ನಡೆದು ಹೋಯಿತು. ಇದಕ್ಕೆ ಏನೆಲ್ಲಾ ವೈಜ್ಞಾನಿಕ ಕಾರಣಗಳನ್ನು ಹುಡುಕಿದರೂ, ಬಲವಾದ ಕಾರಣವೊಂದಿದೆ.  ಕಾವೇರಮ್ಮನಿಗೆ ಅಪಚಾರವಾಗಿದ್ದೇ ಕಾರಣ ಎನ್ನುತ್ತದೆ ಅಷ್ಟಮಂಗಲ.

ಕೊಡಗು (ಆ. 30): ಕಳೆದ ಕೆಲ ವರ್ಷಗಳಿಂದ ಕೊಡಗಿನಲ್ಲಿ ಏನಾದರೊಂದು ಅವಾಂತರ ಆಗುತ್ತಲೇ ಇರುತ್ತದೆ. ಭೀಕರ ಪ್ರವಾಹ, ಮನೆ ಕುಸಿತ, ಆಸ್ತಿ ಹಾನಿ ಹೀಗೆ. ಈ ವರ್ಷ ಬ್ರಹ್ಮಗಿರಿ ಬೆಟ್ಟ ಕುಸಿದು ಮಹಾ ದುರಂತವೇ ನಡೆದು ಹೋಯಿತು. ಇದಕ್ಕೆ ಏನೆಲ್ಲಾ ವೈಜ್ಞಾನಿಕ ಕಾರಣಗಳನ್ನು ಹುಡುಕಿದರೂ, ಬಲವಾದ ಕಾರಣವೊಂದಿದೆ.  ಕಾವೇರಮ್ಮನಿಗೆ ಅಪಚಾರವಾಗಿದ್ದೇ ಕಾರಣ ಎನ್ನುತ್ತದೆ ಅಷ್ಟಮಂಗಲ.

ಕಾವೇರಮ್ಮನ ಹುಟ್ಟಿನ ಮೂಲವನ್ನು ಬದಲಾಯಿಸಿದ್ದೇ ಇದಕ್ಕೆ ಕಾರಣವಂತೆ. ಬ್ರಹ್ಮಗಿರಿ ಬೆಟ್ಟದಲ್ಲಿ ಹುಟ್ಟುವ ಕಾವೇರಿ ತಾಯಿ ನಂತರ ಅಂತರ್ಗಾಮಿಯಾಗಿ ಹರಿದು ಭಾಗಮಂಡಲದಲ್ಲಿ ಸಹೋದರಿಯರ ಜೊತೆ ಸೇರುತ್ತಾಳೆ. ಈ ಮೂಲವನ್ನು ಬದಲಾಯಿಸಿದ್ದೇ ಆಕೆಯ ಮುನಿಸಿಗೆ ಕಾರಣ ಎನ್ನಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!