ಬ್ರಹ್ಮಗಿರಿ ಬೆಟ್ಟ ಕುಸಿತ; ಈ ಕಾರಣಕ್ಕೆ ಕಾವೇರಿ ತಾಯಿ ಮುನಿಸಿಕೊಂಡಳಾ?

ಬ್ರಹ್ಮಗಿರಿ ಬೆಟ್ಟ ಕುಸಿತ; ಈ ಕಾರಣಕ್ಕೆ ಕಾವೇರಿ ತಾಯಿ ಮುನಿಸಿಕೊಂಡಳಾ?

Published : Aug 30, 2020, 01:32 PM IST

ಕಳೆದ ಕೆಲ ವರ್ಷಗಳಿಂದ ಕೊಡಗಿನಲ್ಲಿ ಏನಾದರೊಂದು ಅವಾಂತರ ಆಗುತ್ತಲೇ ಇರುತ್ತದೆ. ಭೀಕರ ಪ್ರವಾಹ, ಮನೆ ಕುಸಿತ, ಆಸ್ತಿ ಹಾನಿ ಹೀಗೆ. ಈ ವರ್ಷ ಬ್ರಹ್ಮಗಿರಿ ಬೆಟ್ಟ ಕುಸಿದು ಮಹಾ ದುರಂತವೇ ನಡೆದು ಹೋಯಿತು. ಇದಕ್ಕೆ ಏನೆಲ್ಲಾ ವೈಜ್ಞಾನಿಕ ಕಾರಣಗಳನ್ನು ಹುಡುಕಿದರೂ, ಬಲವಾದ ಕಾರಣವೊಂದಿದೆ.  ಕಾವೇರಮ್ಮನಿಗೆ ಅಪಚಾರವಾಗಿದ್ದೇ ಕಾರಣ ಎನ್ನುತ್ತದೆ ಅಷ್ಟಮಂಗಲ.

ಕೊಡಗು (ಆ. 30): ಕಳೆದ ಕೆಲ ವರ್ಷಗಳಿಂದ ಕೊಡಗಿನಲ್ಲಿ ಏನಾದರೊಂದು ಅವಾಂತರ ಆಗುತ್ತಲೇ ಇರುತ್ತದೆ. ಭೀಕರ ಪ್ರವಾಹ, ಮನೆ ಕುಸಿತ, ಆಸ್ತಿ ಹಾನಿ ಹೀಗೆ. ಈ ವರ್ಷ ಬ್ರಹ್ಮಗಿರಿ ಬೆಟ್ಟ ಕುಸಿದು ಮಹಾ ದುರಂತವೇ ನಡೆದು ಹೋಯಿತು. ಇದಕ್ಕೆ ಏನೆಲ್ಲಾ ವೈಜ್ಞಾನಿಕ ಕಾರಣಗಳನ್ನು ಹುಡುಕಿದರೂ, ಬಲವಾದ ಕಾರಣವೊಂದಿದೆ.  ಕಾವೇರಮ್ಮನಿಗೆ ಅಪಚಾರವಾಗಿದ್ದೇ ಕಾರಣ ಎನ್ನುತ್ತದೆ ಅಷ್ಟಮಂಗಲ.

ಕಾವೇರಮ್ಮನ ಹುಟ್ಟಿನ ಮೂಲವನ್ನು ಬದಲಾಯಿಸಿದ್ದೇ ಇದಕ್ಕೆ ಕಾರಣವಂತೆ. ಬ್ರಹ್ಮಗಿರಿ ಬೆಟ್ಟದಲ್ಲಿ ಹುಟ್ಟುವ ಕಾವೇರಿ ತಾಯಿ ನಂತರ ಅಂತರ್ಗಾಮಿಯಾಗಿ ಹರಿದು ಭಾಗಮಂಡಲದಲ್ಲಿ ಸಹೋದರಿಯರ ಜೊತೆ ಸೇರುತ್ತಾಳೆ. ಈ ಮೂಲವನ್ನು ಬದಲಾಯಿಸಿದ್ದೇ ಆಕೆಯ ಮುನಿಸಿಗೆ ಕಾರಣ ಎನ್ನಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?