ಬ್ರಹ್ಮಗಿರಿ ಬೆಟ್ಟ ಕುಸಿತ; ಈ ಕಾರಣಕ್ಕೆ ಕಾವೇರಿ ತಾಯಿ ಮುನಿಸಿಕೊಂಡಳಾ?

ಬ್ರಹ್ಮಗಿರಿ ಬೆಟ್ಟ ಕುಸಿತ; ಈ ಕಾರಣಕ್ಕೆ ಕಾವೇರಿ ತಾಯಿ ಮುನಿಸಿಕೊಂಡಳಾ?

Published : Aug 30, 2020, 01:32 PM IST

ಕಳೆದ ಕೆಲ ವರ್ಷಗಳಿಂದ ಕೊಡಗಿನಲ್ಲಿ ಏನಾದರೊಂದು ಅವಾಂತರ ಆಗುತ್ತಲೇ ಇರುತ್ತದೆ. ಭೀಕರ ಪ್ರವಾಹ, ಮನೆ ಕುಸಿತ, ಆಸ್ತಿ ಹಾನಿ ಹೀಗೆ. ಈ ವರ್ಷ ಬ್ರಹ್ಮಗಿರಿ ಬೆಟ್ಟ ಕುಸಿದು ಮಹಾ ದುರಂತವೇ ನಡೆದು ಹೋಯಿತು. ಇದಕ್ಕೆ ಏನೆಲ್ಲಾ ವೈಜ್ಞಾನಿಕ ಕಾರಣಗಳನ್ನು ಹುಡುಕಿದರೂ, ಬಲವಾದ ಕಾರಣವೊಂದಿದೆ.  ಕಾವೇರಮ್ಮನಿಗೆ ಅಪಚಾರವಾಗಿದ್ದೇ ಕಾರಣ ಎನ್ನುತ್ತದೆ ಅಷ್ಟಮಂಗಲ.

ಕೊಡಗು (ಆ. 30): ಕಳೆದ ಕೆಲ ವರ್ಷಗಳಿಂದ ಕೊಡಗಿನಲ್ಲಿ ಏನಾದರೊಂದು ಅವಾಂತರ ಆಗುತ್ತಲೇ ಇರುತ್ತದೆ. ಭೀಕರ ಪ್ರವಾಹ, ಮನೆ ಕುಸಿತ, ಆಸ್ತಿ ಹಾನಿ ಹೀಗೆ. ಈ ವರ್ಷ ಬ್ರಹ್ಮಗಿರಿ ಬೆಟ್ಟ ಕುಸಿದು ಮಹಾ ದುರಂತವೇ ನಡೆದು ಹೋಯಿತು. ಇದಕ್ಕೆ ಏನೆಲ್ಲಾ ವೈಜ್ಞಾನಿಕ ಕಾರಣಗಳನ್ನು ಹುಡುಕಿದರೂ, ಬಲವಾದ ಕಾರಣವೊಂದಿದೆ.  ಕಾವೇರಮ್ಮನಿಗೆ ಅಪಚಾರವಾಗಿದ್ದೇ ಕಾರಣ ಎನ್ನುತ್ತದೆ ಅಷ್ಟಮಂಗಲ.

ಕಾವೇರಮ್ಮನ ಹುಟ್ಟಿನ ಮೂಲವನ್ನು ಬದಲಾಯಿಸಿದ್ದೇ ಇದಕ್ಕೆ ಕಾರಣವಂತೆ. ಬ್ರಹ್ಮಗಿರಿ ಬೆಟ್ಟದಲ್ಲಿ ಹುಟ್ಟುವ ಕಾವೇರಿ ತಾಯಿ ನಂತರ ಅಂತರ್ಗಾಮಿಯಾಗಿ ಹರಿದು ಭಾಗಮಂಡಲದಲ್ಲಿ ಸಹೋದರಿಯರ ಜೊತೆ ಸೇರುತ್ತಾಳೆ. ಈ ಮೂಲವನ್ನು ಬದಲಾಯಿಸಿದ್ದೇ ಆಕೆಯ ಮುನಿಸಿಗೆ ಕಾರಣ ಎನ್ನಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!