ಯಾವುದೇ ಲಕ್ಷಣ ಇರದಿದ್ರೂ ವಕ್ಕರಿಸುತ್ತೆ ಮಹಾಮಾರಿ ಕೊರೋನಾ..?

ಯಾವುದೇ ಲಕ್ಷಣ ಇರದಿದ್ರೂ ವಕ್ಕರಿಸುತ್ತೆ ಮಹಾಮಾರಿ ಕೊರೋನಾ..?

Suvarna News   | Asianet News
Published : Jun 14, 2020, 01:32 PM IST

ಲಕ್ಷಣ ಇಲ್ಲದವರ ಟೆಸ್ಟಿಂಗ್‌ ನಿಲ್ಲಿಸಿದ ರಾಜ್ಯ ಸರ್ಕಾರ| ಲಕ್ಷಣ ಇದ್ದರೆ ಮಾತ್ರ ಕೊರೋನಾ ಪರೀಕ್ಷೆ| ದಿನವೊಂದಕ್ಕೆ 15 ಸಾವಿರ ಮಂದಿಗೆ ಕೋವಿಡ್‌ ಟೆಸ್ಟ್ ಮಾಡುವ ಸಾಮರ್ಥ್ಯವಿದ್ದರೂ ಕೂಡ ರಾಜ್ಯ ಸರ್ಕಾರ ಕೊರೋನಾ ಟೆಸ್ಟ್‌ ಮಾಡುತ್ತಿಲ್ಲ|

ಬೆಂಗಳೂರು(ಜೂ.14):  ಲಕ್ಷಣಗಳಿಲ್ಲದಿದ್ದರೂ ಕೊರೋನಾ ವೈರಸ್‌ ತಗುಲಿದ ಬಹಳಷ್ಟು ಪ್ರಕಣಗಳು ರಾಜ್ಯದಲ್ಲಿ ವರದಿಯಾಗಿವೆ. ಇಂತಹ ಕೇಸ್‌ಗಳಿಂದ ರಾಜ್ಯಕ್ಕೆ ಹೊಸ ನೋವಾಗಿ ಕಾಡುತ್ತಿದೆ. ಕೆಮ್ಮು, ಸೀನು, ಜ್ವರ ಇಲ್ಲದಿದ್ದರೂ ಮಹಾಮಾರಿ ಕೊರೋನಾ ವೈರಸ್‌ ವಕ್ಕರಿಸುತ್ತಿದೆ. 

ವಿಜಯಪುರ: ಪೊಲೀಸರಿಗೆ ಶಾಕ್‌ ಕೊಟ್ಟ ಕೊರೋನಾ ಹೆಮ್ಮಾರಿ..!

ಸದ್ಯ ಲಕ್ಷಣ ಇಲ್ಲದವರ ಟೆಸ್ಟಿಂಗ್‌ ಅನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ. ಲಕ್ಷಣ ಇದ್ದರೆ ಮಾತ್ರ ಕೊರೋನಾ ಪರೀಕ್ಷೆ ಮಾಡಲಾಗುತ್ತಿದೆ. ದಿನವೊಂದಕ್ಕೆ 15 ಸಾವಿರ ಮಂದಿಗೆ ಕೋವಿಡ್‌ ಟೆಸ್ಟ್ ಮಾಡುವ ಸಾಮರ್ಥ್ಯವಿದ್ದರೂ ಕೂಡ ರಾಜ್ಯ ಸರ್ಕಾರ ಕೊರೋನಾ ಟೆಸ್ಟ್‌ ಮಾಡುತ್ತಿಲ್ಲ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!