ಯಾವುದೇ ಲಕ್ಷಣ ಇರದಿದ್ರೂ ವಕ್ಕರಿಸುತ್ತೆ ಮಹಾಮಾರಿ ಕೊರೋನಾ..?

ಯಾವುದೇ ಲಕ್ಷಣ ಇರದಿದ್ರೂ ವಕ್ಕರಿಸುತ್ತೆ ಮಹಾಮಾರಿ ಕೊರೋನಾ..?

Suvarna News   | Asianet News
Published : Jun 14, 2020, 01:32 PM IST

ಲಕ್ಷಣ ಇಲ್ಲದವರ ಟೆಸ್ಟಿಂಗ್‌ ನಿಲ್ಲಿಸಿದ ರಾಜ್ಯ ಸರ್ಕಾರ| ಲಕ್ಷಣ ಇದ್ದರೆ ಮಾತ್ರ ಕೊರೋನಾ ಪರೀಕ್ಷೆ| ದಿನವೊಂದಕ್ಕೆ 15 ಸಾವಿರ ಮಂದಿಗೆ ಕೋವಿಡ್‌ ಟೆಸ್ಟ್ ಮಾಡುವ ಸಾಮರ್ಥ್ಯವಿದ್ದರೂ ಕೂಡ ರಾಜ್ಯ ಸರ್ಕಾರ ಕೊರೋನಾ ಟೆಸ್ಟ್‌ ಮಾಡುತ್ತಿಲ್ಲ|

ಬೆಂಗಳೂರು(ಜೂ.14):  ಲಕ್ಷಣಗಳಿಲ್ಲದಿದ್ದರೂ ಕೊರೋನಾ ವೈರಸ್‌ ತಗುಲಿದ ಬಹಳಷ್ಟು ಪ್ರಕಣಗಳು ರಾಜ್ಯದಲ್ಲಿ ವರದಿಯಾಗಿವೆ. ಇಂತಹ ಕೇಸ್‌ಗಳಿಂದ ರಾಜ್ಯಕ್ಕೆ ಹೊಸ ನೋವಾಗಿ ಕಾಡುತ್ತಿದೆ. ಕೆಮ್ಮು, ಸೀನು, ಜ್ವರ ಇಲ್ಲದಿದ್ದರೂ ಮಹಾಮಾರಿ ಕೊರೋನಾ ವೈರಸ್‌ ವಕ್ಕರಿಸುತ್ತಿದೆ. 

ವಿಜಯಪುರ: ಪೊಲೀಸರಿಗೆ ಶಾಕ್‌ ಕೊಟ್ಟ ಕೊರೋನಾ ಹೆಮ್ಮಾರಿ..!

ಸದ್ಯ ಲಕ್ಷಣ ಇಲ್ಲದವರ ಟೆಸ್ಟಿಂಗ್‌ ಅನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ. ಲಕ್ಷಣ ಇದ್ದರೆ ಮಾತ್ರ ಕೊರೋನಾ ಪರೀಕ್ಷೆ ಮಾಡಲಾಗುತ್ತಿದೆ. ದಿನವೊಂದಕ್ಕೆ 15 ಸಾವಿರ ಮಂದಿಗೆ ಕೋವಿಡ್‌ ಟೆಸ್ಟ್ ಮಾಡುವ ಸಾಮರ್ಥ್ಯವಿದ್ದರೂ ಕೂಡ ರಾಜ್ಯ ಸರ್ಕಾರ ಕೊರೋನಾ ಟೆಸ್ಟ್‌ ಮಾಡುತ್ತಿಲ್ಲ. 
 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?