ಯಾವುದೇ ಲಕ್ಷಣ ಇರದಿದ್ರೂ ವಕ್ಕರಿಸುತ್ತೆ ಮಹಾಮಾರಿ ಕೊರೋನಾ..?

ಯಾವುದೇ ಲಕ್ಷಣ ಇರದಿದ್ರೂ ವಕ್ಕರಿಸುತ್ತೆ ಮಹಾಮಾರಿ ಕೊರೋನಾ..?

Suvarna News   | Asianet News
Published : Jun 14, 2020, 01:32 PM IST

ಲಕ್ಷಣ ಇಲ್ಲದವರ ಟೆಸ್ಟಿಂಗ್‌ ನಿಲ್ಲಿಸಿದ ರಾಜ್ಯ ಸರ್ಕಾರ| ಲಕ್ಷಣ ಇದ್ದರೆ ಮಾತ್ರ ಕೊರೋನಾ ಪರೀಕ್ಷೆ| ದಿನವೊಂದಕ್ಕೆ 15 ಸಾವಿರ ಮಂದಿಗೆ ಕೋವಿಡ್‌ ಟೆಸ್ಟ್ ಮಾಡುವ ಸಾಮರ್ಥ್ಯವಿದ್ದರೂ ಕೂಡ ರಾಜ್ಯ ಸರ್ಕಾರ ಕೊರೋನಾ ಟೆಸ್ಟ್‌ ಮಾಡುತ್ತಿಲ್ಲ|

ಬೆಂಗಳೂರು(ಜೂ.14):  ಲಕ್ಷಣಗಳಿಲ್ಲದಿದ್ದರೂ ಕೊರೋನಾ ವೈರಸ್‌ ತಗುಲಿದ ಬಹಳಷ್ಟು ಪ್ರಕಣಗಳು ರಾಜ್ಯದಲ್ಲಿ ವರದಿಯಾಗಿವೆ. ಇಂತಹ ಕೇಸ್‌ಗಳಿಂದ ರಾಜ್ಯಕ್ಕೆ ಹೊಸ ನೋವಾಗಿ ಕಾಡುತ್ತಿದೆ. ಕೆಮ್ಮು, ಸೀನು, ಜ್ವರ ಇಲ್ಲದಿದ್ದರೂ ಮಹಾಮಾರಿ ಕೊರೋನಾ ವೈರಸ್‌ ವಕ್ಕರಿಸುತ್ತಿದೆ. 

ವಿಜಯಪುರ: ಪೊಲೀಸರಿಗೆ ಶಾಕ್‌ ಕೊಟ್ಟ ಕೊರೋನಾ ಹೆಮ್ಮಾರಿ..!

ಸದ್ಯ ಲಕ್ಷಣ ಇಲ್ಲದವರ ಟೆಸ್ಟಿಂಗ್‌ ಅನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ. ಲಕ್ಷಣ ಇದ್ದರೆ ಮಾತ್ರ ಕೊರೋನಾ ಪರೀಕ್ಷೆ ಮಾಡಲಾಗುತ್ತಿದೆ. ದಿನವೊಂದಕ್ಕೆ 15 ಸಾವಿರ ಮಂದಿಗೆ ಕೋವಿಡ್‌ ಟೆಸ್ಟ್ ಮಾಡುವ ಸಾಮರ್ಥ್ಯವಿದ್ದರೂ ಕೂಡ ರಾಜ್ಯ ಸರ್ಕಾರ ಕೊರೋನಾ ಟೆಸ್ಟ್‌ ಮಾಡುತ್ತಿಲ್ಲ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!