ಯಾವುದೇ ಲಕ್ಷಣ ಇರದಿದ್ರೂ ವಕ್ಕರಿಸುತ್ತೆ ಮಹಾಮಾರಿ ಕೊರೋನಾ..?

ಯಾವುದೇ ಲಕ್ಷಣ ಇರದಿದ್ರೂ ವಕ್ಕರಿಸುತ್ತೆ ಮಹಾಮಾರಿ ಕೊರೋನಾ..?

Suvarna News   | Asianet News
Published : Jun 14, 2020, 01:32 PM IST

ಲಕ್ಷಣ ಇಲ್ಲದವರ ಟೆಸ್ಟಿಂಗ್‌ ನಿಲ್ಲಿಸಿದ ರಾಜ್ಯ ಸರ್ಕಾರ| ಲಕ್ಷಣ ಇದ್ದರೆ ಮಾತ್ರ ಕೊರೋನಾ ಪರೀಕ್ಷೆ| ದಿನವೊಂದಕ್ಕೆ 15 ಸಾವಿರ ಮಂದಿಗೆ ಕೋವಿಡ್‌ ಟೆಸ್ಟ್ ಮಾಡುವ ಸಾಮರ್ಥ್ಯವಿದ್ದರೂ ಕೂಡ ರಾಜ್ಯ ಸರ್ಕಾರ ಕೊರೋನಾ ಟೆಸ್ಟ್‌ ಮಾಡುತ್ತಿಲ್ಲ|

ಬೆಂಗಳೂರು(ಜೂ.14):  ಲಕ್ಷಣಗಳಿಲ್ಲದಿದ್ದರೂ ಕೊರೋನಾ ವೈರಸ್‌ ತಗುಲಿದ ಬಹಳಷ್ಟು ಪ್ರಕಣಗಳು ರಾಜ್ಯದಲ್ಲಿ ವರದಿಯಾಗಿವೆ. ಇಂತಹ ಕೇಸ್‌ಗಳಿಂದ ರಾಜ್ಯಕ್ಕೆ ಹೊಸ ನೋವಾಗಿ ಕಾಡುತ್ತಿದೆ. ಕೆಮ್ಮು, ಸೀನು, ಜ್ವರ ಇಲ್ಲದಿದ್ದರೂ ಮಹಾಮಾರಿ ಕೊರೋನಾ ವೈರಸ್‌ ವಕ್ಕರಿಸುತ್ತಿದೆ. 

ವಿಜಯಪುರ: ಪೊಲೀಸರಿಗೆ ಶಾಕ್‌ ಕೊಟ್ಟ ಕೊರೋನಾ ಹೆಮ್ಮಾರಿ..!

ಸದ್ಯ ಲಕ್ಷಣ ಇಲ್ಲದವರ ಟೆಸ್ಟಿಂಗ್‌ ಅನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ. ಲಕ್ಷಣ ಇದ್ದರೆ ಮಾತ್ರ ಕೊರೋನಾ ಪರೀಕ್ಷೆ ಮಾಡಲಾಗುತ್ತಿದೆ. ದಿನವೊಂದಕ್ಕೆ 15 ಸಾವಿರ ಮಂದಿಗೆ ಕೋವಿಡ್‌ ಟೆಸ್ಟ್ ಮಾಡುವ ಸಾಮರ್ಥ್ಯವಿದ್ದರೂ ಕೂಡ ರಾಜ್ಯ ಸರ್ಕಾರ ಕೊರೋನಾ ಟೆಸ್ಟ್‌ ಮಾಡುತ್ತಿಲ್ಲ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!