ಯುಪಿ ಮೂಲದ ಟೆಕ್ಕಿ ಅತುಲ್ ಕೇಸ್‌ಗೆ ಟ್ವಿಸ್ಟ್; ತನಗೆ ಸಿಗಬೇಕಾದ ನ್ಯಾಯ ಬಾಕಿ ಇದೆ ಎಂದಿದ್ದೇಕೆ ಅತುಲ್?

ಯುಪಿ ಮೂಲದ ಟೆಕ್ಕಿ ಅತುಲ್ ಕೇಸ್‌ಗೆ ಟ್ವಿಸ್ಟ್; ತನಗೆ ಸಿಗಬೇಕಾದ ನ್ಯಾಯ ಬಾಕಿ ಇದೆ ಎಂದಿದ್ದೇಕೆ ಅತುಲ್?

Published : Dec 13, 2024, 06:31 PM IST

ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ದುರಂತ ಅಂತ್ಯದ ಕಥೆ ದಿನಕಳೆದಂತೆ ಒಂದೊಂದು ತಿರುವುಗಳನ್ನು ಪಡೆದುಕೊಳ್ಳುತ್ತಾ ಸಾಗುತ್ತಿದೆ. ತನಗೆ ಸಿಗಬೇಕಾದ ನ್ಯಾಯ ಬಾಕಿ ಇದೆ ಎಂದಿದ್ದೇಕೆ ಅತುಲ್ ನೋಡೋಣ ಬನ್ನಿ

ಬೆಂಗಳೂರು: ಕಳೆದ ಸೋಮವಾರ ಬೆಂಗಳೂರಿನಲ್ಲಿ ಅತುಲ್ ಸುಭಾಷ್ ಎಂಬ ಯುಪಿ ಮೂಲದ ಟೆಕ್ಕಿ ಸೂಸೈಡ್ ಮಾಡಿಕೊಳ್ತಾರೆ. ಅವರು ಸೂಸೈಡ್‌ಗೂ ಮುನ್ನ 24 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ ಮತ್ತು 90 ನಿಮಿಷದ ವಿಡಿಯೋವನ್ನು ಮಾಡಿದ್ದಾರೆ. ಈ ಡೆಟ್ ನೋಟ್ನಲ್ಲಿರುವ ಸೂಸೈಡ್ ಕಾರಣಗಳು ಮತ್ತು ವಿಡಿಯೋದಲ್ಲಿನ ಅವರ ಮಾತುಗಳು ಈಗ ಎಲ್ಲ ಕಡೆ ಚರ್ಚೆಯಾಗುತ್ತಿವೆ.

ಕಾನೂನು ವ್ಯವಸ್ಥೆ ಮೇಲೆ ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿವೆ. ಅತುಲ್ ಸೂಸೈಡ್ ಕೇಸ್ ದೇಶಾದ್ಯಂತ ಚರ್ಚೆಯಾಗುತ್ತಿರೋದೇಕೆ ಅನ್ನೋದರ ಕುರಿತು ನಿಮಗಿಲ್ಲಿ ತೋರಸ್ತೇವೆ ನೋಡಿ. ಅನ್ಯಾಯದ ಆತ್ಮಹತ್ಯೆ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more