ಯುಪಿ ಮೂಲದ ಟೆಕ್ಕಿ ಅತುಲ್ ಕೇಸ್‌ಗೆ ಟ್ವಿಸ್ಟ್; ತನಗೆ ಸಿಗಬೇಕಾದ ನ್ಯಾಯ ಬಾಕಿ ಇದೆ ಎಂದಿದ್ದೇಕೆ ಅತುಲ್?

ಯುಪಿ ಮೂಲದ ಟೆಕ್ಕಿ ಅತುಲ್ ಕೇಸ್‌ಗೆ ಟ್ವಿಸ್ಟ್; ತನಗೆ ಸಿಗಬೇಕಾದ ನ್ಯಾಯ ಬಾಕಿ ಇದೆ ಎಂದಿದ್ದೇಕೆ ಅತುಲ್?

Published : Dec 13, 2024, 06:31 PM IST

ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ದುರಂತ ಅಂತ್ಯದ ಕಥೆ ದಿನಕಳೆದಂತೆ ಒಂದೊಂದು ತಿರುವುಗಳನ್ನು ಪಡೆದುಕೊಳ್ಳುತ್ತಾ ಸಾಗುತ್ತಿದೆ. ತನಗೆ ಸಿಗಬೇಕಾದ ನ್ಯಾಯ ಬಾಕಿ ಇದೆ ಎಂದಿದ್ದೇಕೆ ಅತುಲ್ ನೋಡೋಣ ಬನ್ನಿ

ಬೆಂಗಳೂರು: ಕಳೆದ ಸೋಮವಾರ ಬೆಂಗಳೂರಿನಲ್ಲಿ ಅತುಲ್ ಸುಭಾಷ್ ಎಂಬ ಯುಪಿ ಮೂಲದ ಟೆಕ್ಕಿ ಸೂಸೈಡ್ ಮಾಡಿಕೊಳ್ತಾರೆ. ಅವರು ಸೂಸೈಡ್‌ಗೂ ಮುನ್ನ 24 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ ಮತ್ತು 90 ನಿಮಿಷದ ವಿಡಿಯೋವನ್ನು ಮಾಡಿದ್ದಾರೆ. ಈ ಡೆಟ್ ನೋಟ್ನಲ್ಲಿರುವ ಸೂಸೈಡ್ ಕಾರಣಗಳು ಮತ್ತು ವಿಡಿಯೋದಲ್ಲಿನ ಅವರ ಮಾತುಗಳು ಈಗ ಎಲ್ಲ ಕಡೆ ಚರ್ಚೆಯಾಗುತ್ತಿವೆ.

ಕಾನೂನು ವ್ಯವಸ್ಥೆ ಮೇಲೆ ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿವೆ. ಅತುಲ್ ಸೂಸೈಡ್ ಕೇಸ್ ದೇಶಾದ್ಯಂತ ಚರ್ಚೆಯಾಗುತ್ತಿರೋದೇಕೆ ಅನ್ನೋದರ ಕುರಿತು ನಿಮಗಿಲ್ಲಿ ತೋರಸ್ತೇವೆ ನೋಡಿ. ಅನ್ಯಾಯದ ಆತ್ಮಹತ್ಯೆ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more