ಯುಪಿ ಮೂಲದ ಟೆಕ್ಕಿ ಅತುಲ್ ಕೇಸ್‌ಗೆ ಟ್ವಿಸ್ಟ್; ತನಗೆ ಸಿಗಬೇಕಾದ ನ್ಯಾಯ ಬಾಕಿ ಇದೆ ಎಂದಿದ್ದೇಕೆ ಅತುಲ್?

ಯುಪಿ ಮೂಲದ ಟೆಕ್ಕಿ ಅತುಲ್ ಕೇಸ್‌ಗೆ ಟ್ವಿಸ್ಟ್; ತನಗೆ ಸಿಗಬೇಕಾದ ನ್ಯಾಯ ಬಾಕಿ ಇದೆ ಎಂದಿದ್ದೇಕೆ ಅತುಲ್?

Published : Dec 13, 2024, 06:31 PM IST

ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ದುರಂತ ಅಂತ್ಯದ ಕಥೆ ದಿನಕಳೆದಂತೆ ಒಂದೊಂದು ತಿರುವುಗಳನ್ನು ಪಡೆದುಕೊಳ್ಳುತ್ತಾ ಸಾಗುತ್ತಿದೆ. ತನಗೆ ಸಿಗಬೇಕಾದ ನ್ಯಾಯ ಬಾಕಿ ಇದೆ ಎಂದಿದ್ದೇಕೆ ಅತುಲ್ ನೋಡೋಣ ಬನ್ನಿ

ಬೆಂಗಳೂರು: ಕಳೆದ ಸೋಮವಾರ ಬೆಂಗಳೂರಿನಲ್ಲಿ ಅತುಲ್ ಸುಭಾಷ್ ಎಂಬ ಯುಪಿ ಮೂಲದ ಟೆಕ್ಕಿ ಸೂಸೈಡ್ ಮಾಡಿಕೊಳ್ತಾರೆ. ಅವರು ಸೂಸೈಡ್‌ಗೂ ಮುನ್ನ 24 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ ಮತ್ತು 90 ನಿಮಿಷದ ವಿಡಿಯೋವನ್ನು ಮಾಡಿದ್ದಾರೆ. ಈ ಡೆಟ್ ನೋಟ್ನಲ್ಲಿರುವ ಸೂಸೈಡ್ ಕಾರಣಗಳು ಮತ್ತು ವಿಡಿಯೋದಲ್ಲಿನ ಅವರ ಮಾತುಗಳು ಈಗ ಎಲ್ಲ ಕಡೆ ಚರ್ಚೆಯಾಗುತ್ತಿವೆ.

ಕಾನೂನು ವ್ಯವಸ್ಥೆ ಮೇಲೆ ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿವೆ. ಅತುಲ್ ಸೂಸೈಡ್ ಕೇಸ್ ದೇಶಾದ್ಯಂತ ಚರ್ಚೆಯಾಗುತ್ತಿರೋದೇಕೆ ಅನ್ನೋದರ ಕುರಿತು ನಿಮಗಿಲ್ಲಿ ತೋರಸ್ತೇವೆ ನೋಡಿ. ಅನ್ಯಾಯದ ಆತ್ಮಹತ್ಯೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more