ಯುಪಿ ಮೂಲದ ಟೆಕ್ಕಿ ಅತುಲ್ ಕೇಸ್‌ಗೆ ಟ್ವಿಸ್ಟ್; ತನಗೆ ಸಿಗಬೇಕಾದ ನ್ಯಾಯ ಬಾಕಿ ಇದೆ ಎಂದಿದ್ದೇಕೆ ಅತುಲ್?

ಯುಪಿ ಮೂಲದ ಟೆಕ್ಕಿ ಅತುಲ್ ಕೇಸ್‌ಗೆ ಟ್ವಿಸ್ಟ್; ತನಗೆ ಸಿಗಬೇಕಾದ ನ್ಯಾಯ ಬಾಕಿ ಇದೆ ಎಂದಿದ್ದೇಕೆ ಅತುಲ್?

Published : Dec 13, 2024, 06:31 PM IST

ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ದುರಂತ ಅಂತ್ಯದ ಕಥೆ ದಿನಕಳೆದಂತೆ ಒಂದೊಂದು ತಿರುವುಗಳನ್ನು ಪಡೆದುಕೊಳ್ಳುತ್ತಾ ಸಾಗುತ್ತಿದೆ. ತನಗೆ ಸಿಗಬೇಕಾದ ನ್ಯಾಯ ಬಾಕಿ ಇದೆ ಎಂದಿದ್ದೇಕೆ ಅತುಲ್ ನೋಡೋಣ ಬನ್ನಿ

ಬೆಂಗಳೂರು: ಕಳೆದ ಸೋಮವಾರ ಬೆಂಗಳೂರಿನಲ್ಲಿ ಅತುಲ್ ಸುಭಾಷ್ ಎಂಬ ಯುಪಿ ಮೂಲದ ಟೆಕ್ಕಿ ಸೂಸೈಡ್ ಮಾಡಿಕೊಳ್ತಾರೆ. ಅವರು ಸೂಸೈಡ್‌ಗೂ ಮುನ್ನ 24 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ ಮತ್ತು 90 ನಿಮಿಷದ ವಿಡಿಯೋವನ್ನು ಮಾಡಿದ್ದಾರೆ. ಈ ಡೆಟ್ ನೋಟ್ನಲ್ಲಿರುವ ಸೂಸೈಡ್ ಕಾರಣಗಳು ಮತ್ತು ವಿಡಿಯೋದಲ್ಲಿನ ಅವರ ಮಾತುಗಳು ಈಗ ಎಲ್ಲ ಕಡೆ ಚರ್ಚೆಯಾಗುತ್ತಿವೆ.

ಕಾನೂನು ವ್ಯವಸ್ಥೆ ಮೇಲೆ ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿವೆ. ಅತುಲ್ ಸೂಸೈಡ್ ಕೇಸ್ ದೇಶಾದ್ಯಂತ ಚರ್ಚೆಯಾಗುತ್ತಿರೋದೇಕೆ ಅನ್ನೋದರ ಕುರಿತು ನಿಮಗಿಲ್ಲಿ ತೋರಸ್ತೇವೆ ನೋಡಿ. ಅನ್ಯಾಯದ ಆತ್ಮಹತ್ಯೆ

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more