ಕೊರೋನಾ ಕಮಾಂಡರ್‌ವೊಬ್ಬರ ಜೀವ ಉಳಿಸಲಾಗದೇ ಕೈಚೆಲ್ಲಿದ ಬಿಬಿಎಂಪಿ..!

ಕೊರೋನಾ ಕಮಾಂಡರ್‌ವೊಬ್ಬರ ಜೀವ ಉಳಿಸಲಾಗದೇ ಕೈಚೆಲ್ಲಿದ ಬಿಬಿಎಂಪಿ..!

Suvarna News   | Asianet News
Published : Jul 16, 2020, 12:04 PM IST

ಶಿವನಗರದ ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್ ಇದೀಗ ಬಿಬಿಎಂಪಿ ನಿರ್ಲಕ್ಷ್ಯ ವ್ಯವಸ್ಥೆಗೆ ಬಲಿಯಾಗಿದ್ದಾರೆ. ಬಿಬಿಎಂಪಿ ಅಧಿಕಾರಿ ಒಂದುವರೆ ತಿಂಗಳುಗಳ ಕಾಲ ರೈಲ್ವೇ ಸ್ಟೇಷನ್‌ನಲ್ಲಿ ಕ್ವಾರಂಟೈನ್ ಡ್ಯೂಟಿ ಮಾಡಿದ್ದಾರೆ. ಮಳೆಯಲ್ಲೇ ನೆನೆದುಕೊಂಡು ಎರಡು ದಿನ ಕೆಲಸ ನಿರ್ವಹಿಸಿದ್ದಾರೆ. ಆದರೆ ಈ ಕೊರೋನಾ ಕಮಾಂಡರ್ ಜೀವ ಉಳಿಸಲಾಗದೇ ಬಿಬಿಎಂಪಿ ಕೈಚೆಲ್ಲಿದೆ.

ಬೆಂಗಳೂರು(ಜು.16): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಅಬ್ಬರ ಜೋರಾಗಿದೆ. ಇದೇ ವೇಳೆ ಬಿಬಿಎಂಪಿಯ ದಿವ್ಯನಿರ್ಲಕ್ಷ್ಯ ಮತ್ತೊಮ್ಮೆ ಬಟಾಬಯಲಾಗಿದೆ. ಡೋಂಟ್ ಕೇರ್, ಕೇರ್ ಲೆಸ್ ಬಿಬಿಎಂಪಿ ಕಥೆಯನ್ನು ಸುವರ್ಣ ನ್ಯೂಸ್ ನಿಮ್ಮ ಮುಂದೆ ಬಿಚ್ಚಿಟ್ಟಿದೆ ನೋಡಿ.

ಹೌದು, ಶಿವನಗರದ ಬಿಬಿಎಂಪಿ ವರ್ಕ್ ಇನ್ಸ್‌ಪೆಕ್ಟರ್ ಇದೀಗ ಬಿಬಿಎಂಪಿ ನಿರ್ಲಕ್ಷ್ಯ ವ್ಯವಸ್ಥೆಗೆ ಬಲಿಯಾಗಿದ್ದಾರೆ. ಬಿಬಿಎಂಪಿ ಅಧಿಕಾರಿ ಒಂದುವರೆ ತಿಂಗಳುಗಳ ಕಾಲ ರೈಲ್ವೇ ಸ್ಟೇಷನ್‌ನಲ್ಲಿ ಕ್ವಾರಂಟೈನ್ ಡ್ಯೂಟಿ ಮಾಡಿದ್ದಾರೆ. ಮಳೆಯಲ್ಲೇ ನೆನೆದುಕೊಂಡು ಎರಡು ದಿನ ಕೆಲಸ ನಿರ್ವಹಿಸಿದ್ದಾರೆ. ಆದರೆ ಈ ಕೊರೋನಾ ಕಮಾಂಡರ್ ಜೀವ ಉಳಿಸಲಾಗದೇ ಬಿಬಿಎಂಪಿ ಕೈಚೆಲ್ಲಿದೆ.

ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಆ ಅಧಿಕಾರಿಗೆ ಸೂಕ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗಲೇ ಇಲ್ಲ. ಈ ಕುರಿತಂತೆ ಆಸ್ಪತ್ರೆಯ ಬಳಿ ನಿಂತು ಆ ಅಧಿಕಾರಿ ಲಾಯರ್ ಬಳಿ ಫೋನ್‌ ಮೂಲಕ ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ. ಸರ್ಕಾರಿ, ಖಾಸಗಿ ಆಸ್ಪತ್ರೆ ಅಲೆದು ಅಲೆದು ಸುಸ್ತಾಗಿ ಅ ಅಧಿಕಾರಿ ಕೊನೆಯುಸಿರೆಳೆದಿದ್ದಾರೆ. ಬಿಬಿಎಂಪಿ ಉನ್ನತ ಅಧಿಕಾರಿಗಳು, ಅಷ್ಟದಿಕ್ಪಾಲಕ ಸಚಿವರೇ ಈ ಸ್ಟೋರಿ ನೋಡಿ, ಸಾಧ್ಯವಾದ್ರೆ ಒಂದು ಹನಿ ಕಣ್ಣೀರು ಹಾಕಿ...
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!