Night Curfew impose in Karnataka: ಸರ್ಕಾರದ ನಿರ್ಧಾರಕ್ಕೆ ಆಟೋ ಚಾಲಕರ ಅಸಮಾಧಾನ

Night Curfew impose in Karnataka: ಸರ್ಕಾರದ ನಿರ್ಧಾರಕ್ಕೆ ಆಟೋ ಚಾಲಕರ ಅಸಮಾಧಾನ

Published : Dec 26, 2021, 05:26 PM IST

ಒಮಿಕ್ರೋನ್ ಭೀತಿ (Omicron Variant) ಹಿನ್ನಲೆಯಲ್ಲಿ, ಹೊಸವರ್ಷಾಚರಣೆಗೆ (New Year 2022) ಹೊಸ ಗೈಡ್‌ಲೈನ್ಸ್ ಜಾರಿ ಮಾಡಲಾಗಿದೆ. ಡಿ. 28 ರಿಂದ ಜನವರಿ 6 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಸಾರ್ವಜನಿಕ ಸೆಲಬ್ರೇಶನ್‌ಗೆ ಬ್ರೇಕ್ ಹಾಕಲಾಗಿದೆ. 

ಬೆಂಗಳೂರು (ಡಿ. 26): ಒಮಿಕ್ರೋನ್ ಭೀತಿ (Omicron Variant) ಹಿನ್ನಲೆಯಲ್ಲಿ, ಹೊಸವರ್ಷಾಚರಣೆಗೆ (New Year 2022) ಹೊಸ ಗೈಡ್‌ಲೈನ್ಸ್ ಜಾರಿ ಮಾಡಲಾಗಿದೆ. ಡಿ. 28 ರಿಂದ ಜನವರಿ 6 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಸಾರ್ವಜನಿಕ ಸೆಲಬ್ರೇಶನ್‌ಗೆ ಬ್ರೇಕ್ ಹಾಕಲಾಗಿದೆ. 

'ನೈಟ್ ಕರ್ಫ್ಯೂ ಆದೇಶ ಪುನರ್ ಪರಿಶೀಲನೆ ಇಲ್ಲ. ಅಕ್ಕಪಕ್ಕದ ರಾಜ್ಯದ ಪರಿಸ್ಥಿತಿ ನೋಡಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಉದ್ಯಮಿಗಳಿಗೆ ವ್ಯಾಪಾರ ವಹಿವಾಟು ನಷ್ಟವಾಗುತ್ತದೆ ಎಂಬುದು ಗಮನದಲ್ಲಿದೆ. ಆದರೆ ಆರೋಗ್ಯದ ಹಿತದೃಷ್ಟಿಯಿಂದ ಬದಲಾವಣೆ ಸಾಧ್ಯವಿಲ್ಲ. ಒಮಿಕ್ರೋನ್ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

ಇನ್ನು ಸರ್ಕಾರದ ನಿರ್ಧಾರಕ್ಕೆ ಆಟೋ ಚಾಲಿಕರು ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 'ರಾತ್ರಿ ವೇಳೆ ಬಸ್‌ಗಳ ಓಡಾಟಕ್ಕೆ ಅವಕಾಶ ಕೊಟ್ಟಿದ್ದೀರಿ. ಆಟೋಗಳಿಗೆ ನಿರ್ಬಂಧ ಯಾಕೆ..? ಕೊರೋನಾದಿಂದ ಆಟೋ ಚಾಲಕರು ಸಂಕಷ್ಟದಲ್ಲಿದ್ದೇವೆ. ದಯವಿಟ್ಟು ಆಟೋ, ಟ್ಯಾಕ್ಸಿ ಚಾಲಕರಿಗೂ ಅವಕಾಶ ಕೊಡಬೇಕು. ನಿರ್ಬಂಧವನ್ನು ಪುನರ್ ಪರಿಶೀಲಿಸಿ' ಎಂದು ಆದರ್ಶ ಆಟೋ ಮಾಲಿಕರ ಸಂಘದ ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more