Night Curfew impose in Karnataka: ಸರ್ಕಾರದ ನಿರ್ಧಾರಕ್ಕೆ ಆಟೋ ಚಾಲಕರ ಅಸಮಾಧಾನ

Night Curfew impose in Karnataka: ಸರ್ಕಾರದ ನಿರ್ಧಾರಕ್ಕೆ ಆಟೋ ಚಾಲಕರ ಅಸಮಾಧಾನ

Published : Dec 26, 2021, 05:26 PM IST

ಒಮಿಕ್ರೋನ್ ಭೀತಿ (Omicron Variant) ಹಿನ್ನಲೆಯಲ್ಲಿ, ಹೊಸವರ್ಷಾಚರಣೆಗೆ (New Year 2022) ಹೊಸ ಗೈಡ್‌ಲೈನ್ಸ್ ಜಾರಿ ಮಾಡಲಾಗಿದೆ. ಡಿ. 28 ರಿಂದ ಜನವರಿ 6 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಸಾರ್ವಜನಿಕ ಸೆಲಬ್ರೇಶನ್‌ಗೆ ಬ್ರೇಕ್ ಹಾಕಲಾಗಿದೆ. 

ಬೆಂಗಳೂರು (ಡಿ. 26): ಒಮಿಕ್ರೋನ್ ಭೀತಿ (Omicron Variant) ಹಿನ್ನಲೆಯಲ್ಲಿ, ಹೊಸವರ್ಷಾಚರಣೆಗೆ (New Year 2022) ಹೊಸ ಗೈಡ್‌ಲೈನ್ಸ್ ಜಾರಿ ಮಾಡಲಾಗಿದೆ. ಡಿ. 28 ರಿಂದ ಜನವರಿ 6 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಸಾರ್ವಜನಿಕ ಸೆಲಬ್ರೇಶನ್‌ಗೆ ಬ್ರೇಕ್ ಹಾಕಲಾಗಿದೆ. 

'ನೈಟ್ ಕರ್ಫ್ಯೂ ಆದೇಶ ಪುನರ್ ಪರಿಶೀಲನೆ ಇಲ್ಲ. ಅಕ್ಕಪಕ್ಕದ ರಾಜ್ಯದ ಪರಿಸ್ಥಿತಿ ನೋಡಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಉದ್ಯಮಿಗಳಿಗೆ ವ್ಯಾಪಾರ ವಹಿವಾಟು ನಷ್ಟವಾಗುತ್ತದೆ ಎಂಬುದು ಗಮನದಲ್ಲಿದೆ. ಆದರೆ ಆರೋಗ್ಯದ ಹಿತದೃಷ್ಟಿಯಿಂದ ಬದಲಾವಣೆ ಸಾಧ್ಯವಿಲ್ಲ. ಒಮಿಕ್ರೋನ್ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

ಇನ್ನು ಸರ್ಕಾರದ ನಿರ್ಧಾರಕ್ಕೆ ಆಟೋ ಚಾಲಿಕರು ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 'ರಾತ್ರಿ ವೇಳೆ ಬಸ್‌ಗಳ ಓಡಾಟಕ್ಕೆ ಅವಕಾಶ ಕೊಟ್ಟಿದ್ದೀರಿ. ಆಟೋಗಳಿಗೆ ನಿರ್ಬಂಧ ಯಾಕೆ..? ಕೊರೋನಾದಿಂದ ಆಟೋ ಚಾಲಕರು ಸಂಕಷ್ಟದಲ್ಲಿದ್ದೇವೆ. ದಯವಿಟ್ಟು ಆಟೋ, ಟ್ಯಾಕ್ಸಿ ಚಾಲಕರಿಗೂ ಅವಕಾಶ ಕೊಡಬೇಕು. ನಿರ್ಬಂಧವನ್ನು ಪುನರ್ ಪರಿಶೀಲಿಸಿ' ಎಂದು ಆದರ್ಶ ಆಟೋ ಮಾಲಿಕರ ಸಂಘದ ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more