Night Curfew impose in Karnataka: ಸರ್ಕಾರದ ನಿರ್ಧಾರಕ್ಕೆ ಆಟೋ ಚಾಲಕರ ಅಸಮಾಧಾನ

Night Curfew impose in Karnataka: ಸರ್ಕಾರದ ನಿರ್ಧಾರಕ್ಕೆ ಆಟೋ ಚಾಲಕರ ಅಸಮಾಧಾನ

Published : Dec 26, 2021, 05:26 PM IST

ಒಮಿಕ್ರೋನ್ ಭೀತಿ (Omicron Variant) ಹಿನ್ನಲೆಯಲ್ಲಿ, ಹೊಸವರ್ಷಾಚರಣೆಗೆ (New Year 2022) ಹೊಸ ಗೈಡ್‌ಲೈನ್ಸ್ ಜಾರಿ ಮಾಡಲಾಗಿದೆ. ಡಿ. 28 ರಿಂದ ಜನವರಿ 6 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಸಾರ್ವಜನಿಕ ಸೆಲಬ್ರೇಶನ್‌ಗೆ ಬ್ರೇಕ್ ಹಾಕಲಾಗಿದೆ. 

ಬೆಂಗಳೂರು (ಡಿ. 26): ಒಮಿಕ್ರೋನ್ ಭೀತಿ (Omicron Variant) ಹಿನ್ನಲೆಯಲ್ಲಿ, ಹೊಸವರ್ಷಾಚರಣೆಗೆ (New Year 2022) ಹೊಸ ಗೈಡ್‌ಲೈನ್ಸ್ ಜಾರಿ ಮಾಡಲಾಗಿದೆ. ಡಿ. 28 ರಿಂದ ಜನವರಿ 6 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಸಾರ್ವಜನಿಕ ಸೆಲಬ್ರೇಶನ್‌ಗೆ ಬ್ರೇಕ್ ಹಾಕಲಾಗಿದೆ. 

'ನೈಟ್ ಕರ್ಫ್ಯೂ ಆದೇಶ ಪುನರ್ ಪರಿಶೀಲನೆ ಇಲ್ಲ. ಅಕ್ಕಪಕ್ಕದ ರಾಜ್ಯದ ಪರಿಸ್ಥಿತಿ ನೋಡಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಉದ್ಯಮಿಗಳಿಗೆ ವ್ಯಾಪಾರ ವಹಿವಾಟು ನಷ್ಟವಾಗುತ್ತದೆ ಎಂಬುದು ಗಮನದಲ್ಲಿದೆ. ಆದರೆ ಆರೋಗ್ಯದ ಹಿತದೃಷ್ಟಿಯಿಂದ ಬದಲಾವಣೆ ಸಾಧ್ಯವಿಲ್ಲ. ಒಮಿಕ್ರೋನ್ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ' ಎಂದು ಸಿಎಂ ಬೊಮ್ಮಾಯಿ (CM Bommai) ಹೇಳಿದ್ದಾರೆ. 

ಇನ್ನು ಸರ್ಕಾರದ ನಿರ್ಧಾರಕ್ಕೆ ಆಟೋ ಚಾಲಿಕರು ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 'ರಾತ್ರಿ ವೇಳೆ ಬಸ್‌ಗಳ ಓಡಾಟಕ್ಕೆ ಅವಕಾಶ ಕೊಟ್ಟಿದ್ದೀರಿ. ಆಟೋಗಳಿಗೆ ನಿರ್ಬಂಧ ಯಾಕೆ..? ಕೊರೋನಾದಿಂದ ಆಟೋ ಚಾಲಕರು ಸಂಕಷ್ಟದಲ್ಲಿದ್ದೇವೆ. ದಯವಿಟ್ಟು ಆಟೋ, ಟ್ಯಾಕ್ಸಿ ಚಾಲಕರಿಗೂ ಅವಕಾಶ ಕೊಡಬೇಕು. ನಿರ್ಬಂಧವನ್ನು ಪುನರ್ ಪರಿಶೀಲಿಸಿ' ಎಂದು ಆದರ್ಶ ಆಟೋ ಮಾಲಿಕರ ಸಂಘದ ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more