ನಮ್ಮನ್ನು ನಾವು ತಿದ್ದಿ ನಡೆಯೋಣ : ವಿನಯ್ ಗುರೂಜಿ ಕಿವಿಮಾತು

ನಮ್ಮನ್ನು ನಾವು ತಿದ್ದಿ ನಡೆಯೋಣ : ವಿನಯ್ ಗುರೂಜಿ ಕಿವಿಮಾತು

Suvarna News   | Asianet News
Published : Oct 02, 2021, 11:31 AM ISTUpdated : Oct 02, 2021, 12:36 PM IST

 ಮಹಾತ್ಮಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರು ವಿವಿಯಲ್ಲಿ ಸ್ವಚ್ಚತಾ ಕಾರ್ಯ ಹಾಗೂ ಕ್ಲೀನಥಾನ್ ನಡೆಸಲಾಯಿತು. ಮಹಾತ್ಮಗಾಂಧಿ ಸೇವಾ ಟ್ರಸ್ಟ್ ಹಾಗೂ ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಬೆಂಗಳೂರು ವಿವಿಯ ಎನ್.ಎಸ್.ಎಸ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಅವಧೂತ ವಿನಯ್ ಗುರೂಜಿ ಭಾಗಿಯಾಗಿ  ಸಸಿ ನೆಡುವುದರ ಮೂಲಕ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿದರು.  

ಜಗತ್ತಿಗೆ ಅಹಿಂಸೆಯನ್ನ ತಿಳಿಸಿದ ಗಾಂಧಿಯವರ ಜನುಮದಿನ ಇಂದು. ಗಾಂಧಿಯವರು ವ್ಯಕ್ತಿ ಮಾತ್ರವಲ್ಲ ಶಕ್ತಿ. ಅವರ ಹುಟ್ಟಿಗೆ ಸಾವಿಲ್ಲ, ನಮಗೆಲ್ಲ ಪ್ರೆರಣಾಶಕ್ತಿ ಗಾಂಧಿ. ಹಳ್ಳಿ ಶುದ್ದಿಯಲ್ಲಿ ದೇಶದ ಶುದ್ದಿಕಾರ್ಯ ಇದ್ದು, ಸರ್ಕಾರ ಮಾಡಲಿ ಅಂತ ಹೇಳ್ತಿವಿ ನಾವು ಸರ್ಕಾರದ ಒಂದು ಭಾಗ ಅನ್ನೊದು ಮರೆತಿದ್ದೇವೆ.  ಪ್ರಕೃತಿ ಹಾಳು ಮಾಡುವುದರಲ್ಲಿ ಎಲ್ಲರ ಪಾತ್ರವಿದ್ದು, ಆದರೆ ಇದನ್ನು ತಿದ್ದಿ ನಡೆದು ನಮ್ಮ ಆಚರಣೆ ಇನ್ನೊಬ್ಬರಿಗೆ ಪಾಠವಾಗುವಂತೆ ಇರಬೇಕು ಎಂದು ಕಿವಿ ಮಾತು ಹೇಳಿದರು.  

ಬೆಂಗಳೂರು (ಅ.02):  ಮಹಾತ್ಮಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರು ವಿವಿಯಲ್ಲಿ (Bengaluru VV) ಸ್ವಚ್ಚತಾ ಕಾರ್ಯ ಹಾಗೂ ಕ್ಲೀನಥಾನ್ ನಡೆಸಲಾಯಿತು. ಮಹಾತ್ಮಗಾಂಧಿ ಸೇವಾ ಟ್ರಸ್ಟ್ (Mahathma Gandhi Seva Trust) ಹಾಗೂ ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಬೆಂಗಳೂರು ವಿವಿಯ ಎನ್.ಎಸ್.ಎಸ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಅವಧೂತ ವಿನಯ್ ಗುರೂಜಿ (Vinay Guruji) ಭಾಗಿಯಾಗಿ  ಸಸಿ ನೆಡುವುದರ ಮೂಲಕ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿದರು.  

ಗವಿಮಠ ಶ್ರೀಗಳ ಪಾದುಕೆ ತಲೆ ಮೇಲಿಟ್ಟುಕೊಂಡು ಅಚ್ಚರಿ ಮೂಡಿಸಿದ ವಿನಯ ಗುರೂಜಿ

ಜಗತ್ತಿಗೆ ಅಹಿಂಸೆಯನ್ನ ತಿಳಿಸಿದ ಗಾಂಧಿಯವರ ಜನುಮದಿನ ಇಂದು. ಗಾಂಧಿಯವರು ವ್ಯಕ್ತಿ ಮಾತ್ರವಲ್ಲ ಶಕ್ತಿ. ಅವರ ಹುಟ್ಟಿಗೆ ಸಾವಿಲ್ಲ, ನಮಗೆಲ್ಲ ಪ್ರೆರಣಾಶಕ್ತಿ ಗಾಂಧಿ. ಹಳ್ಳಿ ಶುದ್ದಿಯಲ್ಲಿ ದೇಶದ ಶುದ್ದಿಕಾರ್ಯ ಇದ್ದು, ಸರ್ಕಾರ ಮಾಡಲಿ ಅಂತ ಹೇಳ್ತಿವಿ ನಾವು ಸರ್ಕಾರದ ಒಂದು ಭಾಗ ಅನ್ನೊದು ಮರೆತಿದ್ದೇವೆ.  ಪ್ರಕೃತಿ ಹಾಳು ಮಾಡುವುದರಲ್ಲಿ ಎಲ್ಲರ ಪಾತ್ರವಿದ್ದು, ಆದರೆ ಇದನ್ನು ತಿದ್ದಿ ನಡೆದು ನಮ್ಮ ಆಚರಣೆ ಇನ್ನೊಬ್ಬರಿಗೆ ಪಾಠವಾಗುವಂತೆ ಇರಬೇಕು ಎಂದು ಕಿವಿ ಮಾತು ಹೇಳಿದರು.  

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!