ನಮ್ಮನ್ನು ನಾವು ತಿದ್ದಿ ನಡೆಯೋಣ : ವಿನಯ್ ಗುರೂಜಿ ಕಿವಿಮಾತು

ನಮ್ಮನ್ನು ನಾವು ತಿದ್ದಿ ನಡೆಯೋಣ : ವಿನಯ್ ಗುರೂಜಿ ಕಿವಿಮಾತು

Published : Oct 02, 2021, 11:31 AM ISTUpdated : Oct 02, 2021, 12:36 PM IST

 ಮಹಾತ್ಮಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರು ವಿವಿಯಲ್ಲಿ ಸ್ವಚ್ಚತಾ ಕಾರ್ಯ ಹಾಗೂ ಕ್ಲೀನಥಾನ್ ನಡೆಸಲಾಯಿತು. ಮಹಾತ್ಮಗಾಂಧಿ ಸೇವಾ ಟ್ರಸ್ಟ್ ಹಾಗೂ ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಬೆಂಗಳೂರು ವಿವಿಯ ಎನ್.ಎಸ್.ಎಸ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಅವಧೂತ ವಿನಯ್ ಗುರೂಜಿ ಭಾಗಿಯಾಗಿ  ಸಸಿ ನೆಡುವುದರ ಮೂಲಕ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿದರು.  

ಜಗತ್ತಿಗೆ ಅಹಿಂಸೆಯನ್ನ ತಿಳಿಸಿದ ಗಾಂಧಿಯವರ ಜನುಮದಿನ ಇಂದು. ಗಾಂಧಿಯವರು ವ್ಯಕ್ತಿ ಮಾತ್ರವಲ್ಲ ಶಕ್ತಿ. ಅವರ ಹುಟ್ಟಿಗೆ ಸಾವಿಲ್ಲ, ನಮಗೆಲ್ಲ ಪ್ರೆರಣಾಶಕ್ತಿ ಗಾಂಧಿ. ಹಳ್ಳಿ ಶುದ್ದಿಯಲ್ಲಿ ದೇಶದ ಶುದ್ದಿಕಾರ್ಯ ಇದ್ದು, ಸರ್ಕಾರ ಮಾಡಲಿ ಅಂತ ಹೇಳ್ತಿವಿ ನಾವು ಸರ್ಕಾರದ ಒಂದು ಭಾಗ ಅನ್ನೊದು ಮರೆತಿದ್ದೇವೆ.  ಪ್ರಕೃತಿ ಹಾಳು ಮಾಡುವುದರಲ್ಲಿ ಎಲ್ಲರ ಪಾತ್ರವಿದ್ದು, ಆದರೆ ಇದನ್ನು ತಿದ್ದಿ ನಡೆದು ನಮ್ಮ ಆಚರಣೆ ಇನ್ನೊಬ್ಬರಿಗೆ ಪಾಠವಾಗುವಂತೆ ಇರಬೇಕು ಎಂದು ಕಿವಿ ಮಾತು ಹೇಳಿದರು.  

ಬೆಂಗಳೂರು (ಅ.02):  ಮಹಾತ್ಮಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರು ವಿವಿಯಲ್ಲಿ (Bengaluru VV) ಸ್ವಚ್ಚತಾ ಕಾರ್ಯ ಹಾಗೂ ಕ್ಲೀನಥಾನ್ ನಡೆಸಲಾಯಿತು. ಮಹಾತ್ಮಗಾಂಧಿ ಸೇವಾ ಟ್ರಸ್ಟ್ (Mahathma Gandhi Seva Trust) ಹಾಗೂ ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಬೆಂಗಳೂರು ವಿವಿಯ ಎನ್.ಎಸ್.ಎಸ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಅವಧೂತ ವಿನಯ್ ಗುರೂಜಿ (Vinay Guruji) ಭಾಗಿಯಾಗಿ  ಸಸಿ ನೆಡುವುದರ ಮೂಲಕ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿದರು.  

ಗವಿಮಠ ಶ್ರೀಗಳ ಪಾದುಕೆ ತಲೆ ಮೇಲಿಟ್ಟುಕೊಂಡು ಅಚ್ಚರಿ ಮೂಡಿಸಿದ ವಿನಯ ಗುರೂಜಿ

ಜಗತ್ತಿಗೆ ಅಹಿಂಸೆಯನ್ನ ತಿಳಿಸಿದ ಗಾಂಧಿಯವರ ಜನುಮದಿನ ಇಂದು. ಗಾಂಧಿಯವರು ವ್ಯಕ್ತಿ ಮಾತ್ರವಲ್ಲ ಶಕ್ತಿ. ಅವರ ಹುಟ್ಟಿಗೆ ಸಾವಿಲ್ಲ, ನಮಗೆಲ್ಲ ಪ್ರೆರಣಾಶಕ್ತಿ ಗಾಂಧಿ. ಹಳ್ಳಿ ಶುದ್ದಿಯಲ್ಲಿ ದೇಶದ ಶುದ್ದಿಕಾರ್ಯ ಇದ್ದು, ಸರ್ಕಾರ ಮಾಡಲಿ ಅಂತ ಹೇಳ್ತಿವಿ ನಾವು ಸರ್ಕಾರದ ಒಂದು ಭಾಗ ಅನ್ನೊದು ಮರೆತಿದ್ದೇವೆ.  ಪ್ರಕೃತಿ ಹಾಳು ಮಾಡುವುದರಲ್ಲಿ ಎಲ್ಲರ ಪಾತ್ರವಿದ್ದು, ಆದರೆ ಇದನ್ನು ತಿದ್ದಿ ನಡೆದು ನಮ್ಮ ಆಚರಣೆ ಇನ್ನೊಬ್ಬರಿಗೆ ಪಾಠವಾಗುವಂತೆ ಇರಬೇಕು ಎಂದು ಕಿವಿ ಮಾತು ಹೇಳಿದರು.  

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!