ನಮ್ಮನ್ನು ನಾವು ತಿದ್ದಿ ನಡೆಯೋಣ : ವಿನಯ್ ಗುರೂಜಿ ಕಿವಿಮಾತು

ನಮ್ಮನ್ನು ನಾವು ತಿದ್ದಿ ನಡೆಯೋಣ : ವಿನಯ್ ಗುರೂಜಿ ಕಿವಿಮಾತು

Suvarna News   | Asianet News
Published : Oct 02, 2021, 11:31 AM ISTUpdated : Oct 02, 2021, 12:36 PM IST

 ಮಹಾತ್ಮಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರು ವಿವಿಯಲ್ಲಿ ಸ್ವಚ್ಚತಾ ಕಾರ್ಯ ಹಾಗೂ ಕ್ಲೀನಥಾನ್ ನಡೆಸಲಾಯಿತು. ಮಹಾತ್ಮಗಾಂಧಿ ಸೇವಾ ಟ್ರಸ್ಟ್ ಹಾಗೂ ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಬೆಂಗಳೂರು ವಿವಿಯ ಎನ್.ಎಸ್.ಎಸ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಅವಧೂತ ವಿನಯ್ ಗುರೂಜಿ ಭಾಗಿಯಾಗಿ  ಸಸಿ ನೆಡುವುದರ ಮೂಲಕ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿದರು.  

ಜಗತ್ತಿಗೆ ಅಹಿಂಸೆಯನ್ನ ತಿಳಿಸಿದ ಗಾಂಧಿಯವರ ಜನುಮದಿನ ಇಂದು. ಗಾಂಧಿಯವರು ವ್ಯಕ್ತಿ ಮಾತ್ರವಲ್ಲ ಶಕ್ತಿ. ಅವರ ಹುಟ್ಟಿಗೆ ಸಾವಿಲ್ಲ, ನಮಗೆಲ್ಲ ಪ್ರೆರಣಾಶಕ್ತಿ ಗಾಂಧಿ. ಹಳ್ಳಿ ಶುದ್ದಿಯಲ್ಲಿ ದೇಶದ ಶುದ್ದಿಕಾರ್ಯ ಇದ್ದು, ಸರ್ಕಾರ ಮಾಡಲಿ ಅಂತ ಹೇಳ್ತಿವಿ ನಾವು ಸರ್ಕಾರದ ಒಂದು ಭಾಗ ಅನ್ನೊದು ಮರೆತಿದ್ದೇವೆ.  ಪ್ರಕೃತಿ ಹಾಳು ಮಾಡುವುದರಲ್ಲಿ ಎಲ್ಲರ ಪಾತ್ರವಿದ್ದು, ಆದರೆ ಇದನ್ನು ತಿದ್ದಿ ನಡೆದು ನಮ್ಮ ಆಚರಣೆ ಇನ್ನೊಬ್ಬರಿಗೆ ಪಾಠವಾಗುವಂತೆ ಇರಬೇಕು ಎಂದು ಕಿವಿ ಮಾತು ಹೇಳಿದರು.  

ಬೆಂಗಳೂರು (ಅ.02):  ಮಹಾತ್ಮಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರು ವಿವಿಯಲ್ಲಿ (Bengaluru VV) ಸ್ವಚ್ಚತಾ ಕಾರ್ಯ ಹಾಗೂ ಕ್ಲೀನಥಾನ್ ನಡೆಸಲಾಯಿತು. ಮಹಾತ್ಮಗಾಂಧಿ ಸೇವಾ ಟ್ರಸ್ಟ್ (Mahathma Gandhi Seva Trust) ಹಾಗೂ ಸ್ಟೂಡೆಂಟ್ಸ್ ಫಾರ್ ಡೆವಲಪ್ಮೆಂಟ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಬೆಂಗಳೂರು ವಿವಿಯ ಎನ್.ಎಸ್.ಎಸ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ಅವಧೂತ ವಿನಯ್ ಗುರೂಜಿ (Vinay Guruji) ಭಾಗಿಯಾಗಿ  ಸಸಿ ನೆಡುವುದರ ಮೂಲಕ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿದರು.  

ಗವಿಮಠ ಶ್ರೀಗಳ ಪಾದುಕೆ ತಲೆ ಮೇಲಿಟ್ಟುಕೊಂಡು ಅಚ್ಚರಿ ಮೂಡಿಸಿದ ವಿನಯ ಗುರೂಜಿ

ಜಗತ್ತಿಗೆ ಅಹಿಂಸೆಯನ್ನ ತಿಳಿಸಿದ ಗಾಂಧಿಯವರ ಜನುಮದಿನ ಇಂದು. ಗಾಂಧಿಯವರು ವ್ಯಕ್ತಿ ಮಾತ್ರವಲ್ಲ ಶಕ್ತಿ. ಅವರ ಹುಟ್ಟಿಗೆ ಸಾವಿಲ್ಲ, ನಮಗೆಲ್ಲ ಪ್ರೆರಣಾಶಕ್ತಿ ಗಾಂಧಿ. ಹಳ್ಳಿ ಶುದ್ದಿಯಲ್ಲಿ ದೇಶದ ಶುದ್ದಿಕಾರ್ಯ ಇದ್ದು, ಸರ್ಕಾರ ಮಾಡಲಿ ಅಂತ ಹೇಳ್ತಿವಿ ನಾವು ಸರ್ಕಾರದ ಒಂದು ಭಾಗ ಅನ್ನೊದು ಮರೆತಿದ್ದೇವೆ.  ಪ್ರಕೃತಿ ಹಾಳು ಮಾಡುವುದರಲ್ಲಿ ಎಲ್ಲರ ಪಾತ್ರವಿದ್ದು, ಆದರೆ ಇದನ್ನು ತಿದ್ದಿ ನಡೆದು ನಮ್ಮ ಆಚರಣೆ ಇನ್ನೊಬ್ಬರಿಗೆ ಪಾಠವಾಗುವಂತೆ ಇರಬೇಕು ಎಂದು ಕಿವಿ ಮಾತು ಹೇಳಿದರು.  

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!