Nov 9, 2019, 5:03 PM IST
ನವದೆಹಲಿ(ನ.09): ಅಯೋಧ್ಯೆ ಭೂವಿವಾದದ ತೀರ್ಪು ಹೊರಬಂದಿದೆ. ಆದರೆ ಇದು ಒಂದೆರಡು ವರ್ಷಕ್ಕೆ ಮುಗಿದ ಕೆಲಸವಲ್ಲ. ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆದಿದೆ.
ತೀರ್ಪಿನ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಾವು ಮಾಡಿದ ಟ್ವೀಟ್ ಬಗ್ಗೆ ಸಹ ಮಾತನಾಡಿದ್ದಾರೆ. ಇದೊಂದು ಬದಲಾವಣೆಯ ಕಾಲ ಎಂಬುದನ್ನು ಸಾರಿ ಹೇಳಿದ್ದಾರೆ.