ಆಜಾನ್ ವಿವಾದ: ಮುತಾಲಿಕ್‌ನಂಥವರನ್ನ ಒದ್ದು ಒಳಗೆ ಹಾಕ್ಬೇಕು: ಎಚ್‌ಡಿಕೆ ಆಕ್ರೋಶ

ಆಜಾನ್ ವಿವಾದ: ಮುತಾಲಿಕ್‌ನಂಥವರನ್ನ ಒದ್ದು ಒಳಗೆ ಹಾಕ್ಬೇಕು: ಎಚ್‌ಡಿಕೆ ಆಕ್ರೋಶ

Published : May 09, 2022, 04:59 PM ISTUpdated : May 09, 2022, 05:13 PM IST

ಆಜಾನ್ VS ಸುಪ್ರಭಾತ ಅಭಿಯಾನ ವಿಚಾರವಾಗಿ ಮುತಾಲಿಕ್ ವಿರುದ್ಧ ಕಾಂಗ್ರೆಸ್ ಜೆಡಿಎಸ್ ವಾಗ್ದಾಳಿ ನಡೆಸಿದೆ.  
 

ಬೆಂಗಳೂರು (ಮೇ. 09): ಆಜಾನ್ VS ಸುಪ್ರಭಾತ ಅಭಿಯಾನ ವಿಚಾರವಾಗಿ ಮುತಾಲಿಕ್ ವಿರುದ್ಧ ಕಾಂಗ್ರೆಸ್ ಜೆಡಿಎಸ್ ವಾಗ್ದಾಳಿ ನಡೆಸಿದೆ.  

'ಮುತಾಲಿಕ್‌ನಂಥವರನ್ನು ಒದ್ದು ಒಳಗೆ ಹಾಕಬೇಕು, ಇವರದ್ಧೇನು ರಾಮ ಸೇನೆಯೋ, ರಾವಣ ಸೇನೆಯೋ.? ಇಂತವರಿಂದಲೇ ಸರ್ವಜನಾಂಗದ ಶಾಂತಿಯ ತೋಟ ನಿರ್ಮಾಣವಾಗಲು ಸಾಧ್ಯವಿಲ್ಲ. ಸರ್ಕಾರ ಇಂಥವ ವಿಚಾರಗಳಿಗೆ ಮೌನವಾಗಿ ಒಪ್ಪಿಗೆ ನೀಡುವುದನ್ನು ನಿಲ್ಲಿಸಬೇಕು. ಶಾಂತಿ ಕದಡಿದ ನಂತರ ರಿಪೇರಿ ಮಾಡೋಕೆ ಸಾಧ್ಯನಾ..? ಹನುಮಾನ್ ಚಾಲೀಸ್ ಪಠಿಸುವುದಾದರೆ ಪಠಿಸಲಿ, ಅದನ್ನು ಈ ಪರಿ ಪ್ರಚಾರ ಮಾಡ್ತಾ ಇರೋದ್ಯಾಕೆ..'? ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. 

'ಸುಪ್ರಭಾತ ಅಭಿಯಾನ ಮಾಡುವವರು ಭಯೋತ್ಪಾದಕರು. ಅವರನ್ನು ಬಂಧಿಸಬೇಕಾಗುತ್ತೆ. ಇವರ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳೋಕೆ ಇಂತಹ ಕೆಲಸ ಮಾಡ್ತಾ ಇದ್ದಾರೆ. ಎಲ್ಲಿ ಶಾಂತಿ ಕದಡುವ ಕೆಲಸ ಆಗುತ್ತೋ ಅಂತವರನ್ನು ಬಂಧಿಸಬೇಕು' ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more