Karnataka Azaan Row: ಮಸೀದಿ ಮೈಕ್‌ ತೆರವಿಗೆ ಶ್ರೀರಾಮ ಸೇನೆ ಡೆಡ್‌ಲೈನ್: ಸಂಘರ್ಷದ ವಾರ್ನಿಂಗ್!

Karnataka Azaan Row: ಮಸೀದಿ ಮೈಕ್‌ ತೆರವಿಗೆ ಶ್ರೀರಾಮ ಸೇನೆ ಡೆಡ್‌ಲೈನ್: ಸಂಘರ್ಷದ ವಾರ್ನಿಂಗ್!

Published : May 01, 2022, 03:18 PM ISTUpdated : May 01, 2022, 03:20 PM IST

*ಆಝಾನ್‌ ವಿರುದ್ಧ ಹಿಂದೂ ಸಂಘಟನೆಗಳ ಸಮರ 
*ಮೈಕ್‌ ತೆರವಿಗೆ ಸರ್ಕಾರಕ್ಕೆ ಶ್ರೀರಾಮ ಸೇನೆ ಡೆಡ್‌ಲೈನ್
*ಮೇ 9ರಂದು ರಾಜ್ಯಾದ್ಯಂತ ದೇವಸ್ಥಾನಗಳಲ್ಲಿ ಸುಪ್ರಭಾತ
 

ಬೆಂಗಳೂರು (ಮೇ. 01): ಆಜಾನ್‌ ವಿಚಾರವಾಗಿ ಕಳೆದ ಆರು ತಿಂಗಳಿನಿಂದ ಹೋರಾಟ ಮಾಡುತ್ತಿದ್ದೇವೆ. ಮೇ 1ಕ್ಕೆ ಡೀಸಿಗಳಿಗೆ ಕೊಟ್ಟಂತಹ ಗಡುವು ಮುಕ್ತಾಯವಾಗುತ್ತದೆ. ಸರ್ಕಾರ ಮೈಕ್‌ಗಳನ್ನು ತೆರವುಗೊಳಿಸದೆ ಇದ್ದರೆ ಮೇ 9ರಂದು ಇಡೀ ರಾಜ್ಯಾದ್ಯಂತ ಬೆಳಿಗ್ಗೆ 5 ಗಂಟೆಗೆ ಕರ್ನಾಟಕದ ಒಂದು ಸಾವಿರ ದೇವಸ್ಥಾನಗಳಲ್ಲಿ ನಾವು ಸುಪ್ರಭಾತ, ಹನುಮಾನ್‌ ಚಾಲಿಸ್‌, ಓಂಕಾರವನ್ನ, ಓಂ ನಮಃ ಶಿವಾಯ ನಾಮಸ್ಮರಣೆಯನ್ನು ಪ್ರಾರಂಭ ಮಾಡುತ್ತೇವೆ. ತಾಕತ್ತಿದ್ದರೆ ತಡೆಯಲಿ ನೋಡೋಣ ಎಂದು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಸವಾಲು ಹಾಕಿದ್ದಾರೆ.

ಇದನ್ನೂ ನೋಡಿಆಜಾನ್ ವಿರುದ್ಧ ಸಮರ: ಬಿಜೆಪಿ ಸರ್ಕಾರಕ್ಕೆ ಧಮ್‌ ಇದ್ದಿದ್ರೆ ಕ್ರಮ ಕೈಗೊಳ್ಳುತ್ತಿದ್ರು: ಮುತಾಲಿಕ್‌

ಮೇ 9ರಂದು ಬೆಳಿಗ್ಗೆ 5 ಗಂಟೆಗೆ ನಮ್ಮ ಪ್ರಾರ್ಥನೆ ಪ್ರಾರಂಭವಾಗುತ್ತಿದ್ದು, ಮೊದಲು ಮಸೀದಿ ಮೇಲಿರುವ ಮೈಕ್‌ ತೆಗೆಸಿ, ಆಮೇಲೆ ನಮ್ಮ ಕಡೆ ಬನ್ನಿ ಎಂದು ಸರ್ಕಾರಕ್ಕೆ ಹಾಗೂ ಪೊಲೀಸರಿಗೆ ಮುತಾಲಿಕ್ ಸವಾಲು ಹಾಕಿದ್ದಾರೆ. ಭಜನೆಯಲ್ಲಿ ಹಿಂದೂ ಸಂಘಟನೆ ಹಾಗೂ ಮಠಾಧೀಶರು ಭಾಗಿಯಾಲಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more