Karnataka Azaan Row: ಮಸೀದಿ ಮೈಕ್‌ ತೆರವಿಗೆ ಶ್ರೀರಾಮ ಸೇನೆ ಡೆಡ್‌ಲೈನ್: ಸಂಘರ್ಷದ ವಾರ್ನಿಂಗ್!

Karnataka Azaan Row: ಮಸೀದಿ ಮೈಕ್‌ ತೆರವಿಗೆ ಶ್ರೀರಾಮ ಸೇನೆ ಡೆಡ್‌ಲೈನ್: ಸಂಘರ್ಷದ ವಾರ್ನಿಂಗ್!

Published : May 01, 2022, 03:18 PM ISTUpdated : May 01, 2022, 03:20 PM IST

*ಆಝಾನ್‌ ವಿರುದ್ಧ ಹಿಂದೂ ಸಂಘಟನೆಗಳ ಸಮರ 
*ಮೈಕ್‌ ತೆರವಿಗೆ ಸರ್ಕಾರಕ್ಕೆ ಶ್ರೀರಾಮ ಸೇನೆ ಡೆಡ್‌ಲೈನ್
*ಮೇ 9ರಂದು ರಾಜ್ಯಾದ್ಯಂತ ದೇವಸ್ಥಾನಗಳಲ್ಲಿ ಸುಪ್ರಭಾತ
 

ಬೆಂಗಳೂರು (ಮೇ. 01): ಆಜಾನ್‌ ವಿಚಾರವಾಗಿ ಕಳೆದ ಆರು ತಿಂಗಳಿನಿಂದ ಹೋರಾಟ ಮಾಡುತ್ತಿದ್ದೇವೆ. ಮೇ 1ಕ್ಕೆ ಡೀಸಿಗಳಿಗೆ ಕೊಟ್ಟಂತಹ ಗಡುವು ಮುಕ್ತಾಯವಾಗುತ್ತದೆ. ಸರ್ಕಾರ ಮೈಕ್‌ಗಳನ್ನು ತೆರವುಗೊಳಿಸದೆ ಇದ್ದರೆ ಮೇ 9ರಂದು ಇಡೀ ರಾಜ್ಯಾದ್ಯಂತ ಬೆಳಿಗ್ಗೆ 5 ಗಂಟೆಗೆ ಕರ್ನಾಟಕದ ಒಂದು ಸಾವಿರ ದೇವಸ್ಥಾನಗಳಲ್ಲಿ ನಾವು ಸುಪ್ರಭಾತ, ಹನುಮಾನ್‌ ಚಾಲಿಸ್‌, ಓಂಕಾರವನ್ನ, ಓಂ ನಮಃ ಶಿವಾಯ ನಾಮಸ್ಮರಣೆಯನ್ನು ಪ್ರಾರಂಭ ಮಾಡುತ್ತೇವೆ. ತಾಕತ್ತಿದ್ದರೆ ತಡೆಯಲಿ ನೋಡೋಣ ಎಂದು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಸವಾಲು ಹಾಕಿದ್ದಾರೆ.

ಇದನ್ನೂ ನೋಡಿಆಜಾನ್ ವಿರುದ್ಧ ಸಮರ: ಬಿಜೆಪಿ ಸರ್ಕಾರಕ್ಕೆ ಧಮ್‌ ಇದ್ದಿದ್ರೆ ಕ್ರಮ ಕೈಗೊಳ್ಳುತ್ತಿದ್ರು: ಮುತಾಲಿಕ್‌

ಮೇ 9ರಂದು ಬೆಳಿಗ್ಗೆ 5 ಗಂಟೆಗೆ ನಮ್ಮ ಪ್ರಾರ್ಥನೆ ಪ್ರಾರಂಭವಾಗುತ್ತಿದ್ದು, ಮೊದಲು ಮಸೀದಿ ಮೇಲಿರುವ ಮೈಕ್‌ ತೆಗೆಸಿ, ಆಮೇಲೆ ನಮ್ಮ ಕಡೆ ಬನ್ನಿ ಎಂದು ಸರ್ಕಾರಕ್ಕೆ ಹಾಗೂ ಪೊಲೀಸರಿಗೆ ಮುತಾಲಿಕ್ ಸವಾಲು ಹಾಕಿದ್ದಾರೆ. ಭಜನೆಯಲ್ಲಿ ಹಿಂದೂ ಸಂಘಟನೆ ಹಾಗೂ ಮಠಾಧೀಶರು ಭಾಗಿಯಾಲಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more