ಮೇ 09 ರಿಂದ 1000 ದೇಗುಲಗಳಲ್ಲಿ ಭಜನೆ, ಓಂಕಾರ, ಚಾಲೀಸಾ ಪಠಣ: ಮುತಾಲಿಕ್‌

ಮೇ 09 ರಿಂದ 1000 ದೇಗುಲಗಳಲ್ಲಿ ಭಜನೆ, ಓಂಕಾರ, ಚಾಲೀಸಾ ಪಠಣ: ಮುತಾಲಿಕ್‌

Published : May 06, 2022, 10:46 AM ISTUpdated : May 06, 2022, 01:29 PM IST

ಆಜಾನ್‌ ಧ್ವನಿವರ್ಧಕದ ಶಬ್ಧ ಇನ್ನೂ ನಿಂತಿಲ್ಲ. ಹೀಗಾಗಿ ಮೇ 9ರಿಂದ 1 ಸಾವಿರಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಸುಪ್ರಭಾತ, ಓಂಕಾರ, ಭಜನೆ, ಹನುಮಾನ ಚಾಲೀಸಾ ಪಠಣ ಮಾಡಲಾಗುವುದು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ (Pramod Mutalik) ಹೇಳಿದ್ದಾರೆ. 

ಬೆಂಗಳೂರು (ಮೇ. 06): ಆಜಾನ್‌ ಧ್ವನಿವರ್ಧಕದ ಶಬ್ಧ ಇನ್ನೂ ನಿಂತಿಲ್ಲ. ಹೀಗಾಗಿ ಮೇ 9ರಿಂದ 1 ಸಾವಿರಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಸುಪ್ರಭಾತ, ಓಂಕಾರ, ಭಜನೆ, ಹನುಮಾನ ಚಾಲೀಸಾ ಪಠಣ ಮಾಡಲಾಗುವುದು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ (Pramod Mutalik) ಹೇಳಿದ್ದಾರೆ. 

News Hour ಜೈಲಿಗೆ ಹೋಗ್ತೀನಿ, ವಿಚಾರಣೆಗೆ ಹೋಗಲ್ಲ, ಪ್ರಿಯಾಂಕ್ ಖರ್ಗೆ ಹೊಸ ವರಸೆಗೆ ಕಾಂಗ್ರೆಸ್‌ ಬೆಂಬಲ!

ಸುಪ್ರೀಂಕೋರ್ಟ್ (Supreme Court) ಆದೇಶ ಉಲ್ಲಂಘನೆ ನಿರಂತರವಾಗಿ ಆಗುತ್ತಿದೆ. ತಹಸೀಲ್ದಾರ್‌, ಜಿಲ್ಲಾಧಿಕಾರಿಗೆ ಮನವಿ ಕೊಟ್ಟಿದ್ದು ಯಾವುದೇ ಕ್ರಮ ಆಗಿಲ್ಲ. ಕೇವಲ ನೋಟಿಸ್‌ ಕೊಡುವ ಕೆಲಸ ಆಗಿದೆ. ಶಬ್ದದಿಂದ ಆಗುವ ದೊಡ್ಡ ತೊಂದರೆ ನಿಂತಿಲ್ಲ. ಹೀಗಾಗಿ ಎಲ್ಲ ಹಿಂದು ಸಂಘಟನೆ ಸಭೆ ಮಾಡಿ ಈ ತೀರ್ಮಾನ ಮಾಡಿದ್ದೇವೆ. ಆಜಾನ್‌ಗೆ ನಮ್ಮ ವಿರೋಧವಿಲ್ಲ, ಮೈಕ್‌ ಶಬ್ಧದ ಕಿರಿಕಿರಿ ವಿರುದ್ಧ ನಮ್ಮ ಹೋರಾಟ, ಸರ್ಕಾರ, ಮುಸ್ಲಿಂ ಮಾನಸಿಕತೆಯ ವಿರುದ್ಧ ನಮ್ಮ ಹೋರಾಟ. ನಮ್ಮ ವಿರುದ್ಧ ಕ್ರಮಕ್ಕೆ ಮುಂದಾದರೆ ಸಂಘರ್ಷ ಎದುರಿಸಬೇಕಾಗುತ್ತದೆ. ಸರ್ಕಾರ ಕೂಡಲೇ ಯುಪಿ ಮಾದರಿಯಲ್ಲಿ ಮೈಕ್‌ ಕೆಳಗೆ ಇಳಿಸಬೇಕು. ಮುಖ್ಯಮಂತ್ರಿ ಧೈರ್ಯ ತೆಗೆದುಕೊಂಡು ಮೈಕ್‌ ಹಿಂತೆ​ಗೆ​ಸಬೇಕು ಎಂದರು.

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?