ಆಜಾನ್ ವಿವಾದ: ಹಿಂದೂ ಕಾರ್ಯಕರ್ತರನ್ನು ಸ್ವಾಗತಿಸಿ, ಸತ್ಕರಿಸಿ: ಮೌಲಾನ ಮಕ್ಸೂದ್ ಇಮ್ರಾನ್

ಆಜಾನ್ ವಿವಾದ: ಹಿಂದೂ ಕಾರ್ಯಕರ್ತರನ್ನು ಸ್ವಾಗತಿಸಿ, ಸತ್ಕರಿಸಿ: ಮೌಲಾನ ಮಕ್ಸೂದ್ ಇಮ್ರಾನ್

Published : May 09, 2022, 12:58 PM IST

ಮಸೀದಿಗಳಲ್ಲಿನ (Masjid) ಅಜಾನ್‌ಗೆ (Azaan)ವಿರುದ್ಧವಾಗಿ ರಾಜ್ಯಾದ್ಯಂತ ಹಿಂದೂ ದೇವಾಲಯಗಳಲ್ಲಿ (Temple) ಹನುಮಾನ್‌ ಚಾಲೀಸಾ, ಸುಪ್ರಭಾತ, ಭಕ್ತಿಗೀತೆ, ಭಜನೆ, ಭಾಜಾ ಭಜಂತ್ರಿ, ನಾಸಿಕ್‌ ಡೊಳ್ಳು, ಸಮಾಳ, ಶಂಖ, ಜಾಗಟೆಗಳ ಸದ್ದು ಮೊಳಗಿಸಿದೆ ಶ್ರೀರಾಮಸೇನೆ. 

ಬೆಂಗಳೂರು (ಮೇ.09): ಮಸೀದಿಗಳಲ್ಲಿನ (Masjid) ಅಜಾನ್‌ಗೆ (Azaan)ವಿರುದ್ಧವಾಗಿ ರಾಜ್ಯಾದ್ಯಂತ ಹಿಂದೂ ದೇವಾಲಯಗಳಲ್ಲಿ (Temple) ಹನುಮಾನ್‌ ಚಾಲೀಸಾ, ಸುಪ್ರಭಾತ, ಭಕ್ತಿಗೀತೆ, ಭಜನೆ, ಭಾಜಾ ಭಜಂತ್ರಿ, ನಾಸಿಕ್‌ ಡೊಳ್ಳು, ಸಮಾಳ, ಶಂಖ, ಜಾಗಟೆಗಳ ಸದ್ದು ಮೊಳಗಿಸಿದೆ ಶ್ರೀರಾಮಸೇನೆ. 

ಈ ಅಭಿಯಾನಕ್ಕೆ ಮುಸ್ಲಿಂ ಮುಖಂಡ ಮೌಲಾನಾ ಮಕ್ಸುದ್ ಪ್ರತಿಕ್ರಿಯಿಸುತ್ತಾ, ಸುಪ್ರೀಂಕೋರ್ಟ್ ಆದೇಶವನ್ನು ಎಲ್ಲಾ ಮಸೀದಿಗಳು ಪಾಲಿಸಬೇಕು.  ಹಿಂದೂ ಕಾರ್ಯಕರ್ತರು ಮಸೀದಿ ಮುಂದೆ ಬಂದ್ರೆ ಯಾರೂ ವಿರೋಧಿಸಬೇಡಿ. ನೀರು ಬೇಕಾದ್ರೆ ನೀರು ಕೊಡಿ, ಜ್ಯೂಸ್ ಬೇಕಾದ್ರೆ ಜ್ಯೂಸ್ ಕೊಡಿ, ಅವರನ್ನು ಸ್ವಾಗತಿಸಿ' ಎಂದು ಯುವಕರಿಗೆ ಕರೆ ನೀಡಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more