ಆಜಾನ್ ವಿವಾದ: ಹಿಂದೂ ಕಾರ್ಯಕರ್ತರನ್ನು ಸ್ವಾಗತಿಸಿ, ಸತ್ಕರಿಸಿ: ಮೌಲಾನ ಮಕ್ಸೂದ್ ಇಮ್ರಾನ್

ಆಜಾನ್ ವಿವಾದ: ಹಿಂದೂ ಕಾರ್ಯಕರ್ತರನ್ನು ಸ್ವಾಗತಿಸಿ, ಸತ್ಕರಿಸಿ: ಮೌಲಾನ ಮಕ್ಸೂದ್ ಇಮ್ರಾನ್

Published : May 09, 2022, 12:58 PM IST

ಮಸೀದಿಗಳಲ್ಲಿನ (Masjid) ಅಜಾನ್‌ಗೆ (Azaan)ವಿರುದ್ಧವಾಗಿ ರಾಜ್ಯಾದ್ಯಂತ ಹಿಂದೂ ದೇವಾಲಯಗಳಲ್ಲಿ (Temple) ಹನುಮಾನ್‌ ಚಾಲೀಸಾ, ಸುಪ್ರಭಾತ, ಭಕ್ತಿಗೀತೆ, ಭಜನೆ, ಭಾಜಾ ಭಜಂತ್ರಿ, ನಾಸಿಕ್‌ ಡೊಳ್ಳು, ಸಮಾಳ, ಶಂಖ, ಜಾಗಟೆಗಳ ಸದ್ದು ಮೊಳಗಿಸಿದೆ ಶ್ರೀರಾಮಸೇನೆ. 

ಬೆಂಗಳೂರು (ಮೇ.09): ಮಸೀದಿಗಳಲ್ಲಿನ (Masjid) ಅಜಾನ್‌ಗೆ (Azaan)ವಿರುದ್ಧವಾಗಿ ರಾಜ್ಯಾದ್ಯಂತ ಹಿಂದೂ ದೇವಾಲಯಗಳಲ್ಲಿ (Temple) ಹನುಮಾನ್‌ ಚಾಲೀಸಾ, ಸುಪ್ರಭಾತ, ಭಕ್ತಿಗೀತೆ, ಭಜನೆ, ಭಾಜಾ ಭಜಂತ್ರಿ, ನಾಸಿಕ್‌ ಡೊಳ್ಳು, ಸಮಾಳ, ಶಂಖ, ಜಾಗಟೆಗಳ ಸದ್ದು ಮೊಳಗಿಸಿದೆ ಶ್ರೀರಾಮಸೇನೆ. 

ಈ ಅಭಿಯಾನಕ್ಕೆ ಮುಸ್ಲಿಂ ಮುಖಂಡ ಮೌಲಾನಾ ಮಕ್ಸುದ್ ಪ್ರತಿಕ್ರಿಯಿಸುತ್ತಾ, ಸುಪ್ರೀಂಕೋರ್ಟ್ ಆದೇಶವನ್ನು ಎಲ್ಲಾ ಮಸೀದಿಗಳು ಪಾಲಿಸಬೇಕು.  ಹಿಂದೂ ಕಾರ್ಯಕರ್ತರು ಮಸೀದಿ ಮುಂದೆ ಬಂದ್ರೆ ಯಾರೂ ವಿರೋಧಿಸಬೇಡಿ. ನೀರು ಬೇಕಾದ್ರೆ ನೀರು ಕೊಡಿ, ಜ್ಯೂಸ್ ಬೇಕಾದ್ರೆ ಜ್ಯೂಸ್ ಕೊಡಿ, ಅವರನ್ನು ಸ್ವಾಗತಿಸಿ' ಎಂದು ಯುವಕರಿಗೆ ಕರೆ ನೀಡಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more