ಆಜಾನ್ ವಿವಾದ: ಹಿಂದೂ ಕಾರ್ಯಕರ್ತರನ್ನು ಸ್ವಾಗತಿಸಿ, ಸತ್ಕರಿಸಿ: ಮೌಲಾನ ಮಕ್ಸೂದ್ ಇಮ್ರಾನ್

ಆಜಾನ್ ವಿವಾದ: ಹಿಂದೂ ಕಾರ್ಯಕರ್ತರನ್ನು ಸ್ವಾಗತಿಸಿ, ಸತ್ಕರಿಸಿ: ಮೌಲಾನ ಮಕ್ಸೂದ್ ಇಮ್ರಾನ್

Published : May 09, 2022, 12:58 PM IST

ಮಸೀದಿಗಳಲ್ಲಿನ (Masjid) ಅಜಾನ್‌ಗೆ (Azaan)ವಿರುದ್ಧವಾಗಿ ರಾಜ್ಯಾದ್ಯಂತ ಹಿಂದೂ ದೇವಾಲಯಗಳಲ್ಲಿ (Temple) ಹನುಮಾನ್‌ ಚಾಲೀಸಾ, ಸುಪ್ರಭಾತ, ಭಕ್ತಿಗೀತೆ, ಭಜನೆ, ಭಾಜಾ ಭಜಂತ್ರಿ, ನಾಸಿಕ್‌ ಡೊಳ್ಳು, ಸಮಾಳ, ಶಂಖ, ಜಾಗಟೆಗಳ ಸದ್ದು ಮೊಳಗಿಸಿದೆ ಶ್ರೀರಾಮಸೇನೆ. 

ಬೆಂಗಳೂರು (ಮೇ.09): ಮಸೀದಿಗಳಲ್ಲಿನ (Masjid) ಅಜಾನ್‌ಗೆ (Azaan)ವಿರುದ್ಧವಾಗಿ ರಾಜ್ಯಾದ್ಯಂತ ಹಿಂದೂ ದೇವಾಲಯಗಳಲ್ಲಿ (Temple) ಹನುಮಾನ್‌ ಚಾಲೀಸಾ, ಸುಪ್ರಭಾತ, ಭಕ್ತಿಗೀತೆ, ಭಜನೆ, ಭಾಜಾ ಭಜಂತ್ರಿ, ನಾಸಿಕ್‌ ಡೊಳ್ಳು, ಸಮಾಳ, ಶಂಖ, ಜಾಗಟೆಗಳ ಸದ್ದು ಮೊಳಗಿಸಿದೆ ಶ್ರೀರಾಮಸೇನೆ. 

ಈ ಅಭಿಯಾನಕ್ಕೆ ಮುಸ್ಲಿಂ ಮುಖಂಡ ಮೌಲಾನಾ ಮಕ್ಸುದ್ ಪ್ರತಿಕ್ರಿಯಿಸುತ್ತಾ, ಸುಪ್ರೀಂಕೋರ್ಟ್ ಆದೇಶವನ್ನು ಎಲ್ಲಾ ಮಸೀದಿಗಳು ಪಾಲಿಸಬೇಕು.  ಹಿಂದೂ ಕಾರ್ಯಕರ್ತರು ಮಸೀದಿ ಮುಂದೆ ಬಂದ್ರೆ ಯಾರೂ ವಿರೋಧಿಸಬೇಡಿ. ನೀರು ಬೇಕಾದ್ರೆ ನೀರು ಕೊಡಿ, ಜ್ಯೂಸ್ ಬೇಕಾದ್ರೆ ಜ್ಯೂಸ್ ಕೊಡಿ, ಅವರನ್ನು ಸ್ವಾಗತಿಸಿ' ಎಂದು ಯುವಕರಿಗೆ ಕರೆ ನೀಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more