ಆಜಾನ್ ವಿವಾದ: ಹಿಂದೂ ಕಾರ್ಯಕರ್ತರನ್ನು ಸ್ವಾಗತಿಸಿ, ಸತ್ಕರಿಸಿ: ಮೌಲಾನ ಮಕ್ಸೂದ್ ಇಮ್ರಾನ್

ಆಜಾನ್ ವಿವಾದ: ಹಿಂದೂ ಕಾರ್ಯಕರ್ತರನ್ನು ಸ್ವಾಗತಿಸಿ, ಸತ್ಕರಿಸಿ: ಮೌಲಾನ ಮಕ್ಸೂದ್ ಇಮ್ರಾನ್

Published : May 09, 2022, 12:58 PM IST

ಮಸೀದಿಗಳಲ್ಲಿನ (Masjid) ಅಜಾನ್‌ಗೆ (Azaan)ವಿರುದ್ಧವಾಗಿ ರಾಜ್ಯಾದ್ಯಂತ ಹಿಂದೂ ದೇವಾಲಯಗಳಲ್ಲಿ (Temple) ಹನುಮಾನ್‌ ಚಾಲೀಸಾ, ಸುಪ್ರಭಾತ, ಭಕ್ತಿಗೀತೆ, ಭಜನೆ, ಭಾಜಾ ಭಜಂತ್ರಿ, ನಾಸಿಕ್‌ ಡೊಳ್ಳು, ಸಮಾಳ, ಶಂಖ, ಜಾಗಟೆಗಳ ಸದ್ದು ಮೊಳಗಿಸಿದೆ ಶ್ರೀರಾಮಸೇನೆ. 

ಬೆಂಗಳೂರು (ಮೇ.09): ಮಸೀದಿಗಳಲ್ಲಿನ (Masjid) ಅಜಾನ್‌ಗೆ (Azaan)ವಿರುದ್ಧವಾಗಿ ರಾಜ್ಯಾದ್ಯಂತ ಹಿಂದೂ ದೇವಾಲಯಗಳಲ್ಲಿ (Temple) ಹನುಮಾನ್‌ ಚಾಲೀಸಾ, ಸುಪ್ರಭಾತ, ಭಕ್ತಿಗೀತೆ, ಭಜನೆ, ಭಾಜಾ ಭಜಂತ್ರಿ, ನಾಸಿಕ್‌ ಡೊಳ್ಳು, ಸಮಾಳ, ಶಂಖ, ಜಾಗಟೆಗಳ ಸದ್ದು ಮೊಳಗಿಸಿದೆ ಶ್ರೀರಾಮಸೇನೆ. 

ಈ ಅಭಿಯಾನಕ್ಕೆ ಮುಸ್ಲಿಂ ಮುಖಂಡ ಮೌಲಾನಾ ಮಕ್ಸುದ್ ಪ್ರತಿಕ್ರಿಯಿಸುತ್ತಾ, ಸುಪ್ರೀಂಕೋರ್ಟ್ ಆದೇಶವನ್ನು ಎಲ್ಲಾ ಮಸೀದಿಗಳು ಪಾಲಿಸಬೇಕು.  ಹಿಂದೂ ಕಾರ್ಯಕರ್ತರು ಮಸೀದಿ ಮುಂದೆ ಬಂದ್ರೆ ಯಾರೂ ವಿರೋಧಿಸಬೇಡಿ. ನೀರು ಬೇಕಾದ್ರೆ ನೀರು ಕೊಡಿ, ಜ್ಯೂಸ್ ಬೇಕಾದ್ರೆ ಜ್ಯೂಸ್ ಕೊಡಿ, ಅವರನ್ನು ಸ್ವಾಗತಿಸಿ' ಎಂದು ಯುವಕರಿಗೆ ಕರೆ ನೀಡಿದ್ದಾರೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more