Potholes: ರಸ್ತೆಗುಂಡಿಗಳಿಗೆ ಬೀಳ್ತೀಲ್ಲ ಬ್ರೇಕ್, ಸಾರ್ವಜನಿಕರಿಂದ ವಿನೂತನ ಪ್ರೊಟೆಸ್ಟ್

Potholes: ರಸ್ತೆಗುಂಡಿಗಳಿಗೆ ಬೀಳ್ತೀಲ್ಲ ಬ್ರೇಕ್, ಸಾರ್ವಜನಿಕರಿಂದ ವಿನೂತನ ಪ್ರೊಟೆಸ್ಟ್

Published : Mar 13, 2022, 05:41 PM IST

ಸಿಲಿಕಾನ್ ಸಿಟಿಯಲ್ಲಿ ಗುಂಡಿಗಳಿಗೆ ಬ್ರೇಕ್ ಬೀಳುತ್ತಿಲ್ಲ. ಅರ್ಧಂಬರ್ಧ ಕಾಮಗಾರಿಯಿಂದ ಜನ ಬೇಸತ್ತಿದ್ದಾರೆ. ಮಲ್ಲೇಶ್ವರಂನಲ್ಲಿ ಜನ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಗುಂಡಿಗಳಿಗೆ ಪೂಜೆ ಮಾಡಿ, ಹೂವಿನ ಹಾರಗಳನ್ನು ಹಾಕಿ ಪ್ರತಿಭಟಿಸಿದ್ದಾರೆ. 

ಬೆಂಗಳೂರು (ಮಾ. 13): ಸಿಲಿಕಾನ್ ಸಿಟಿಯಲ್ಲಿ ಗುಂಡಿಗಳಿಗೆ ಬ್ರೇಕ್ ಬೀಳುತ್ತಿಲ್ಲ. ಅರ್ಧಂಬರ್ಧ ಕಾಮಗಾರಿಯಿಂದ ಜನ ಬೇಸತ್ತಿದ್ದಾರೆ. ಮಲ್ಲೇಶ್ವರಂನಲ್ಲಿ ಜನ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಗುಂಡಿಗಳಿಗೆ ಪೂಜೆ ಮಾಡಿ, ಹೂವಿನ ಹಾರಗಳನ್ನು ಹಾಕಿ ಪ್ರತಿಭಟಿಸಿದ್ದಾರೆ. 

ರಸ್ತೆ ಗುಂಡಿಗಳಿಗೆ ಬ್ಯಾರಿಕೇಡ್ ಇಟ್ಟಿದ್ದಾರೆ, ರಾತ್ರಿ ಹೊತ್ತು ಇಲ್ಲಿ ಸ್ಟ್ರೀಟ್ ಲೈಟ್ ಇಲ್ಲ. ನಾವು ಸಾಕಷ್ಟು ಬಾರಿ ದೂರು ಕೊಟ್ಟಿದ್ದೇವೆ. ಆದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ, ಧೂಳು ತಿಂದು ತಿಂದು ಸಾಕಾಗಿದೆ ' ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more