Potholes: ರಸ್ತೆಗುಂಡಿಗಳಿಗೆ ಬೀಳ್ತೀಲ್ಲ ಬ್ರೇಕ್, ಸಾರ್ವಜನಿಕರಿಂದ ವಿನೂತನ ಪ್ರೊಟೆಸ್ಟ್

Potholes: ರಸ್ತೆಗುಂಡಿಗಳಿಗೆ ಬೀಳ್ತೀಲ್ಲ ಬ್ರೇಕ್, ಸಾರ್ವಜನಿಕರಿಂದ ವಿನೂತನ ಪ್ರೊಟೆಸ್ಟ್

Published : Mar 13, 2022, 05:41 PM IST

ಸಿಲಿಕಾನ್ ಸಿಟಿಯಲ್ಲಿ ಗುಂಡಿಗಳಿಗೆ ಬ್ರೇಕ್ ಬೀಳುತ್ತಿಲ್ಲ. ಅರ್ಧಂಬರ್ಧ ಕಾಮಗಾರಿಯಿಂದ ಜನ ಬೇಸತ್ತಿದ್ದಾರೆ. ಮಲ್ಲೇಶ್ವರಂನಲ್ಲಿ ಜನ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಗುಂಡಿಗಳಿಗೆ ಪೂಜೆ ಮಾಡಿ, ಹೂವಿನ ಹಾರಗಳನ್ನು ಹಾಕಿ ಪ್ರತಿಭಟಿಸಿದ್ದಾರೆ. 

ಬೆಂಗಳೂರು (ಮಾ. 13): ಸಿಲಿಕಾನ್ ಸಿಟಿಯಲ್ಲಿ ಗುಂಡಿಗಳಿಗೆ ಬ್ರೇಕ್ ಬೀಳುತ್ತಿಲ್ಲ. ಅರ್ಧಂಬರ್ಧ ಕಾಮಗಾರಿಯಿಂದ ಜನ ಬೇಸತ್ತಿದ್ದಾರೆ. ಮಲ್ಲೇಶ್ವರಂನಲ್ಲಿ ಜನ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಗುಂಡಿಗಳಿಗೆ ಪೂಜೆ ಮಾಡಿ, ಹೂವಿನ ಹಾರಗಳನ್ನು ಹಾಕಿ ಪ್ರತಿಭಟಿಸಿದ್ದಾರೆ. 

ರಸ್ತೆ ಗುಂಡಿಗಳಿಗೆ ಬ್ಯಾರಿಕೇಡ್ ಇಟ್ಟಿದ್ದಾರೆ, ರಾತ್ರಿ ಹೊತ್ತು ಇಲ್ಲಿ ಸ್ಟ್ರೀಟ್ ಲೈಟ್ ಇಲ್ಲ. ನಾವು ಸಾಕಷ್ಟು ಬಾರಿ ದೂರು ಕೊಟ್ಟಿದ್ದೇವೆ. ಆದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ, ಧೂಳು ತಿಂದು ತಿಂದು ಸಾಕಾಗಿದೆ ' ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more