Bagalkot: ಮಠಮಾನ್ಯಗಳ ಅನುದಾನದಲ್ಲಿ 30 % ಕಮಿಷನ್ ನೀಡಬೇಕಿದೆ: ದಿಂಗಾಲೇಶ್ವರ ಶ್ರೀ

Bagalkot: ಮಠಮಾನ್ಯಗಳ ಅನುದಾನದಲ್ಲಿ 30 % ಕಮಿಷನ್ ನೀಡಬೇಕಿದೆ: ದಿಂಗಾಲೇಶ್ವರ ಶ್ರೀ

Published : Apr 18, 2022, 12:11 PM IST

ಮಠ ಮಾನ್ಯಗಳಿಗೆ ಸರ್ಕಾರ ನೀಡುವ ಅನುದಾನದಲ್ಲಿ (Grant) ಶೇ. 30 ಷ್ಟು ಕಮಿಷನ್ (Commission) ಕೊಡಬೇಕಿದೆ. ಇಂದು ಭ್ರಷ್ಟಾಚಾರದ (Corruption) ಪರಿಸ್ಥಿತಿ ಇಲ್ಲಿಗೆ ಬಂದು ನಿಂತಿದೆ. ಅನುದಾನದಲ್ಲಿ ಅಧಿಕಾರಿಗಳ ಕಡಿತ ಮಾಡದೇ ಅನುದಾನ ನೀಡಲು ಸಾಧ್ಯವಿಲ್ಲ ಎನ್ನುತ್ತಾರೆ: ದಿಂಗಾಲೇಶ್ವರ ಸ್ವಾಮೀಜಿ 

ಬಾಗಲಕೋಟೆ (ಏ. 18): ಮಠ ಮಾನ್ಯಗಳಿಗೆ ಸರ್ಕಾರ ನೀಡುವ ಅನುದಾನದಲ್ಲಿ (Grant) ಶೇ. 30 ಷ್ಟು ಕಮಿಷನ್ (Commission) ಕೊಡಬೇಕಿದೆ. ಇಂದು ಭ್ರಷ್ಟಾಚಾರದ (Corruption) ಪರಿಸ್ಥಿತಿ ಇಲ್ಲಿಗೆ ಬಂದು ನಿಂತಿದೆ. ಅನುದಾನದಲ್ಲಿ ಅಧಿಕಾರಿಗಳ ಕಡಿತ ಮಾಡದೇ ಅನುದಾನ ನೀಡಲು ಸಾಧ್ಯವಿಲ್ಲ ಎನ್ನುತ್ತಾರೆ. ಬೆಂಗಳೂರಿನಲ್ಲಿ (Bengaluru) ಐಸ್‌ಕ್ರೀಂ ಬಿಡುಗಡೆಯಾದರೆ ನಮ್ಮ ಉತ್ತರ ಕರ್ನಾಟಕಕ್ಕೆ (North Karnataka) ಬರೋದು ಬರೀ ಐಸ್‌ಕ್ರೀಂ ಕಡ್ಡಿ ಮಾತ್ರ. ಹೀಗಾಗಿ 30 % ಕಮಿಷನ್ ಕಟ್ ಆದ ಮೇಲೆ ಕಟ್ಟಡ ಶುರುವಾಗುತ್ತದೆ ಎಂದು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more