ಬಾಗಲಕೋಟೆಯಲ್ಲಿ ಲಾಕ್‌ಡೌನ್ ಫ್ರೀ ಇಲ್ಲ..! ಬೆಳಿಗ್ಗೆ 9 ರಿಂದ 2 ಗಂಟೆಯವರೆಗೆ ಮಾತ್ರ ಅವಕಾಶ

ಬಾಗಲಕೋಟೆಯಲ್ಲಿ ಲಾಕ್‌ಡೌನ್ ಫ್ರೀ ಇಲ್ಲ..! ಬೆಳಿಗ್ಗೆ 9 ರಿಂದ 2 ಗಂಟೆಯವರೆಗೆ ಮಾತ್ರ ಅವಕಾಶ

Suvarna News   | Asianet News
Published : Jul 22, 2020, 11:26 AM ISTUpdated : Jul 22, 2020, 11:27 AM IST

ಬಾಗಲಕೋಟೆಯಲ್ಲಿ ಲಾಕ್‌ಡೌನ್ ಫ್ರೀ ಇಲ್ಲ! ಬೆಳಿಗ್ಗೆ 9 ರಿಂದ 2 ಗಂಟೆಯವರೆಗೆ ಮಾತ್ರ ವ್ಯಾಪಾರ, ವಹಿವಾಟಿಗೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 2 ರಿಂದ ಲಾಕ್ ಆಗುತ್ತದೆ. ಸೋಂಕು ಹೆಚ್ಚಳದ ಹಿನ್ನಲೆಯಲ್ಲಿ ಲಾಕ್‌ಡೌನ್ ಮಾಡಬೇಕೆಂದು ಸ್ಥಳೀಯರು, ವ್ಯಾಪಾರಸ್ಥರು ಒತ್ತಾಯ ಹೇರಿದ್ದರು. 

 

ಬೆಂಗಳೂರು (ಜು. 21): ಬಾಗಲಕೋಟೆಯಲ್ಲಿ ಲಾಕ್‌ಡೌನ್ ಫ್ರೀ ಇಲ್ಲ! ಬೆಳಿಗ್ಗೆ 9 ರಿಂದ 2 ಗಂಟೆಯವರೆಗೆ ಮಾತ್ರ ವ್ಯಾಪಾರ, ವಹಿವಾಟಿಗೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 2 ರಿಂದ ಲಾಕ್ ಆಗುತ್ತದೆ. ಸೋಂಕು ಹೆಚ್ಚಳದ ಹಿನ್ನಲೆಯಲ್ಲಿ ಲಾಕ್‌ಡೌನ್ ಮಾಡಬೇಕೆಂದು ಸ್ಥಳೀಯರು, ವ್ಯಾಪಾರಸ್ಥರು ಒತ್ತಾಯ ಹೇರಿದ್ದರು. 

ಬಾಗಲಕೋಟೆಯಲ್ಲಿ ದಿನೇ ದಿನೇ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ, ಸಾರ್ವಜನಿಕರ ಜೊತೆ, ವ್ಯಾಪಾರಸ್ಥರ ಜೊತೆ ಚರ್ಚೆ ನಡೆಸಿ ಲಾಕ್‌ಡೌನ್ ಮುಂದುವರೆಸಲು ನಿರ್ಧರಿಸಿದೆ.

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!