ಭಾರೀ ಮಳೆಗೆ ತುಂಬಿದ ಮಲಪ್ರಭೆ; ಬೆಳೆಗಳು ಜಲಾವೃತ, ಕಣ್ಣೀರಿಟ್ಟ ರೈತ.!

ಭಾರೀ ಮಳೆಗೆ ತುಂಬಿದ ಮಲಪ್ರಭೆ; ಬೆಳೆಗಳು ಜಲಾವೃತ, ಕಣ್ಣೀರಿಟ್ಟ ರೈತ.!

Published : Aug 19, 2020, 10:32 AM IST

ಭಾರೀ ಮಳೆಗೆ ಮಲಪ್ರಭೆ ಉಕ್ಕಿ ಹರಿಯುತ್ತಿದೆ. ಬೆಳೆದಿದ್ದ ಬೆಳೆ, ತರಕಾರಿಗಳೆಲ್ಲಾ ನೀರು ಪಾಲಾಗಿದೆ. ನಂಬಿಕೊಂಡ ಬೆಳೆ ಕೊಚ್ಚಿ ಹೋಗಿದ್ದಕ್ಕೆ, ನಮಗೆ ಮುಂದ್ಯಾರು ಗತಿ ಎಂದು ರೈತ ಕಣ್ಣೀರಿಟ್ಟಿದ್ದಾನೆ. ಸಾಲ ಸೋಲ ಮಾಡಿ ಹೇಗೋ ಬೆಳೆ ಬೆಳೆದಿದ್ದೇವೆ. ಫಸಲು ಕೈಗೆ ಬರುವ ಮೊದಲೇ ಕೊಚ್ಚಿ ಹೋಯಿತಲ್ಲ. ನಾವು ಮುಂದೇನು ಮಾಡಬೇಕು' ಎಂದು ಅಳಲು ತೋಡಿಕೊಂಡಿದ್ದಾರೆ. ಇನ್ನೊಂದೆಡೆ ಹಸುಗೂಸಿನೊಂದಿಗೆ ಬಾಣಂತಿ ಪರದಾಡುತ್ತಿದ್ದಾರೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ. 

ಬಾಗಲಕೋಟೆ ( ಆ. 19): ಭಾರೀ ಮಳೆಗೆ ಮಲಪ್ರಭೆ ಉಕ್ಕಿ ಹರಿಯುತ್ತಿದೆ. ಬೆಳೆದಿದ್ದ ಬೆಳೆ, ತರಕಾರಿಗಳೆಲ್ಲಾ ನೀರು ಪಾಲಾಗಿದೆ. ನಂಬಿಕೊಂಡ ಬೆಳೆ ಕೊಚ್ಚಿ ಹೋಗಿದ್ದಕ್ಕೆ, ನಮಗೆ ಮುಂದ್ಯಾರು ಗತಿ ಎಂದು ರೈತ ಕಣ್ಣೀರಿಟ್ಟಿದ್ದಾನೆ. ಸಾಲ ಸೋಲ ಮಾಡಿ ಹೇಗೋ ಬೆಳೆ ಬೆಳೆದಿದ್ದೇವೆ. ಫಸಲು ಕೈಗೆ ಬರುವ ಮೊದಲೇ ಕೊಚ್ಚಿ ಹೋಯಿತಲ್ಲ. ನಾವು ಮುಂದೇನು ಮಾಡಬೇಕು' ಎಂದು ಅಳಲು ತೋಡಿಕೊಂಡಿದ್ದಾರೆ. ಇನ್ನೊಂದೆಡೆ ಹಸುಗೂಸಿನೊಂದಿಗೆ ಬಾಣಂತಿ ಪರದಾಡುತ್ತಿದ್ದಾರೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!