ಭಾರೀ ಮಳೆಗೆ ತುಂಬಿದ ಮಲಪ್ರಭೆ; ಬೆಳೆಗಳು ಜಲಾವೃತ, ಕಣ್ಣೀರಿಟ್ಟ ರೈತ.!

ಭಾರೀ ಮಳೆಗೆ ತುಂಬಿದ ಮಲಪ್ರಭೆ; ಬೆಳೆಗಳು ಜಲಾವೃತ, ಕಣ್ಣೀರಿಟ್ಟ ರೈತ.!

Published : Aug 19, 2020, 10:32 AM IST

ಭಾರೀ ಮಳೆಗೆ ಮಲಪ್ರಭೆ ಉಕ್ಕಿ ಹರಿಯುತ್ತಿದೆ. ಬೆಳೆದಿದ್ದ ಬೆಳೆ, ತರಕಾರಿಗಳೆಲ್ಲಾ ನೀರು ಪಾಲಾಗಿದೆ. ನಂಬಿಕೊಂಡ ಬೆಳೆ ಕೊಚ್ಚಿ ಹೋಗಿದ್ದಕ್ಕೆ, ನಮಗೆ ಮುಂದ್ಯಾರು ಗತಿ ಎಂದು ರೈತ ಕಣ್ಣೀರಿಟ್ಟಿದ್ದಾನೆ. ಸಾಲ ಸೋಲ ಮಾಡಿ ಹೇಗೋ ಬೆಳೆ ಬೆಳೆದಿದ್ದೇವೆ. ಫಸಲು ಕೈಗೆ ಬರುವ ಮೊದಲೇ ಕೊಚ್ಚಿ ಹೋಯಿತಲ್ಲ. ನಾವು ಮುಂದೇನು ಮಾಡಬೇಕು' ಎಂದು ಅಳಲು ತೋಡಿಕೊಂಡಿದ್ದಾರೆ. ಇನ್ನೊಂದೆಡೆ ಹಸುಗೂಸಿನೊಂದಿಗೆ ಬಾಣಂತಿ ಪರದಾಡುತ್ತಿದ್ದಾರೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ. 

ಬಾಗಲಕೋಟೆ ( ಆ. 19): ಭಾರೀ ಮಳೆಗೆ ಮಲಪ್ರಭೆ ಉಕ್ಕಿ ಹರಿಯುತ್ತಿದೆ. ಬೆಳೆದಿದ್ದ ಬೆಳೆ, ತರಕಾರಿಗಳೆಲ್ಲಾ ನೀರು ಪಾಲಾಗಿದೆ. ನಂಬಿಕೊಂಡ ಬೆಳೆ ಕೊಚ್ಚಿ ಹೋಗಿದ್ದಕ್ಕೆ, ನಮಗೆ ಮುಂದ್ಯಾರು ಗತಿ ಎಂದು ರೈತ ಕಣ್ಣೀರಿಟ್ಟಿದ್ದಾನೆ. ಸಾಲ ಸೋಲ ಮಾಡಿ ಹೇಗೋ ಬೆಳೆ ಬೆಳೆದಿದ್ದೇವೆ. ಫಸಲು ಕೈಗೆ ಬರುವ ಮೊದಲೇ ಕೊಚ್ಚಿ ಹೋಯಿತಲ್ಲ. ನಾವು ಮುಂದೇನು ಮಾಡಬೇಕು' ಎಂದು ಅಳಲು ತೋಡಿಕೊಂಡಿದ್ದಾರೆ. ಇನ್ನೊಂದೆಡೆ ಹಸುಗೂಸಿನೊಂದಿಗೆ ಬಾಣಂತಿ ಪರದಾಡುತ್ತಿದ್ದಾರೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!