Weekend Curfew : ವ್ಯಾಪಾರ-ವಹಿವಾಟು ಇಲ್ಲದೆ ವ್ಯಾಪಾರಸ್ಥರು ಕಂಗಾಲು

Weekend Curfew : ವ್ಯಾಪಾರ-ವಹಿವಾಟು ಇಲ್ಲದೆ ವ್ಯಾಪಾರಸ್ಥರು ಕಂಗಾಲು

Published : Jan 15, 2022, 08:07 PM IST

ರಾಜ್ಯಾದ್ಯಂತ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂ
ಹಬ್ಬದ ಸಮಯದಲ್ಲೂ ನಡೆಯದ ವ್ಯಾಪಾರ
ಹೂ, ಹಣ್ಣು, ತರಕಾರಿ ಮಾರುಕಟ್ಟೆ ಖಾಲಿ ಖಾಲಿ

ಬೆಂಗಳೂರು (ಜ. 15): ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ವ್ಯಾಪಕವಾಗಿ ಏರಿಕೆ ಕಾಣುತ್ತಿರುವ ನಡುವೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ವೀಕೆಂಡ್ ಕರ್ಫ್ಯೂ 2ನೇ ವಾರಕ್ಕೆ ಕಾಲಿಟ್ಟಿದೆ. ಆದರೆ, ಸರ್ಕಾರದ ವೀಕೆಂಡ್ ಕರ್ಫ್ಯೂ ನಿರ್ಧಾರ ಬಡ ಜನರ ಹೊಟ್ಟೆ ಮೇಲೆ ಹೊಡೆದಂತಾಗಿದೆ. ಸಂಕ್ರಾಂತಿ ಸಮಯದಲ್ಲಿ ದೊಡ್ಡ ಮಟ್ಟದ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಹೂವು, ಹಣ್ಣು, ತರಕಾರಿ ವ್ಯಾಪಾರಸ್ಥರಿಗೆ ಸರ್ಕಾರದ ನಿರ್ಧಾರದಿಂದ ದೊಡ್ಡ ಮಟ್ಟದ ಸಂಕಷ್ಟಕ್ಕೆ ಸಿಲುಕಿದ್ದಾರೆ.

Karnataka Covid 19 Relief: ಕೋವಿಡ್‌-19 ಕೇಸ್ ಹೆಚ್ಚಳ, ಆಸ್ಪತ್ರೆಗೆ ದಾಖಲಾತಿ ತೀರಾ ಕಡಿಮೆ
ಬಾಗಲಕೋಟೆಯಲ್ಲಿ ವೀಕೆಂಡ್ ಕರ್ಫ್ಯೂಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಜನರ ಓಡಾಟ ಇಲ್ಲದೆ, ಹೂ, ಹಣ್ಣು, ತರಕಾರಿ ಮಾರುಕಟ್ಟೆಗಳು ಖಾಲಿ ಖಾಲಿಯಾಗಿ ಕಾಣುತ್ತಿದೆ. ರಸ್ತೆ ರಸ್ತೆಯಲ್ಲೂ ಖಾಕಿ ಸರ್ಪಗಾವಲು ಕಾಣುತ್ತಿದೆ. ವ್ಯಾಪಾರ ಇಲ್ಲದೆ ತರಕಾರಿಗಳು ಕೊಳೆಯುತ್ತಿವೆ. ನಮ್ಮ ನಷ್ಟಗಳನ್ನು ಯಾರು ಭರಿಸುತ್ತಾರೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರವೇ ಅವಕಾಶ ನೀಡಲಾಗಿದ್ದು, ಸುಖಾಸುಮ್ಮನೆ ರೋಡಿಗೆ ಇಳಿಯುವ ವಾಹನಗಳನ್ನು ಪೊಲೀಸರು ಸೀಝ್ ಮಾಡುತ್ತಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more