Weekend Curfew : ವ್ಯಾಪಾರ-ವಹಿವಾಟು ಇಲ್ಲದೆ ವ್ಯಾಪಾರಸ್ಥರು ಕಂಗಾಲು

Weekend Curfew : ವ್ಯಾಪಾರ-ವಹಿವಾಟು ಇಲ್ಲದೆ ವ್ಯಾಪಾರಸ್ಥರು ಕಂಗಾಲು

Suvarna News   | Asianet News
Published : Jan 15, 2022, 08:07 PM IST

ರಾಜ್ಯಾದ್ಯಂತ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂ
ಹಬ್ಬದ ಸಮಯದಲ್ಲೂ ನಡೆಯದ ವ್ಯಾಪಾರ
ಹೂ, ಹಣ್ಣು, ತರಕಾರಿ ಮಾರುಕಟ್ಟೆ ಖಾಲಿ ಖಾಲಿ

ಬೆಂಗಳೂರು (ಜ. 15): ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ವ್ಯಾಪಕವಾಗಿ ಏರಿಕೆ ಕಾಣುತ್ತಿರುವ ನಡುವೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ವೀಕೆಂಡ್ ಕರ್ಫ್ಯೂ 2ನೇ ವಾರಕ್ಕೆ ಕಾಲಿಟ್ಟಿದೆ. ಆದರೆ, ಸರ್ಕಾರದ ವೀಕೆಂಡ್ ಕರ್ಫ್ಯೂ ನಿರ್ಧಾರ ಬಡ ಜನರ ಹೊಟ್ಟೆ ಮೇಲೆ ಹೊಡೆದಂತಾಗಿದೆ. ಸಂಕ್ರಾಂತಿ ಸಮಯದಲ್ಲಿ ದೊಡ್ಡ ಮಟ್ಟದ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಹೂವು, ಹಣ್ಣು, ತರಕಾರಿ ವ್ಯಾಪಾರಸ್ಥರಿಗೆ ಸರ್ಕಾರದ ನಿರ್ಧಾರದಿಂದ ದೊಡ್ಡ ಮಟ್ಟದ ಸಂಕಷ್ಟಕ್ಕೆ ಸಿಲುಕಿದ್ದಾರೆ.

Karnataka Covid 19 Relief: ಕೋವಿಡ್‌-19 ಕೇಸ್ ಹೆಚ್ಚಳ, ಆಸ್ಪತ್ರೆಗೆ ದಾಖಲಾತಿ ತೀರಾ ಕಡಿಮೆ
ಬಾಗಲಕೋಟೆಯಲ್ಲಿ ವೀಕೆಂಡ್ ಕರ್ಫ್ಯೂಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಜನರ ಓಡಾಟ ಇಲ್ಲದೆ, ಹೂ, ಹಣ್ಣು, ತರಕಾರಿ ಮಾರುಕಟ್ಟೆಗಳು ಖಾಲಿ ಖಾಲಿಯಾಗಿ ಕಾಣುತ್ತಿದೆ. ರಸ್ತೆ ರಸ್ತೆಯಲ್ಲೂ ಖಾಕಿ ಸರ್ಪಗಾವಲು ಕಾಣುತ್ತಿದೆ. ವ್ಯಾಪಾರ ಇಲ್ಲದೆ ತರಕಾರಿಗಳು ಕೊಳೆಯುತ್ತಿವೆ. ನಮ್ಮ ನಷ್ಟಗಳನ್ನು ಯಾರು ಭರಿಸುತ್ತಾರೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರವೇ ಅವಕಾಶ ನೀಡಲಾಗಿದ್ದು, ಸುಖಾಸುಮ್ಮನೆ ರೋಡಿಗೆ ಇಳಿಯುವ ವಾಹನಗಳನ್ನು ಪೊಲೀಸರು ಸೀಝ್ ಮಾಡುತ್ತಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more